Close Menu
Ain Live News
    Facebook X (Twitter) Instagram YouTube
    Tuesday, May 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ವೋಕಲ್ ಫಾರ್ ಲೋಕಲ್ ಗೆ ಪ್ರೋತ್ಸಾಹಿಸಿದ ಸಚಿವ ಪ್ರಹ್ಲಾದ್​ ಜೋಶಿ

    By AIN AuthorNovember 14, 2023
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ,: ದೀಪಾವಳಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಒಂದಾದ ಮಣ್ಣಿನ ದೀಪದ ಹಣತೆಯನ್ನು ಖರೀದಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಬೆಂಬಲ ನೀಡಿದ ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ
    ಸಚಿವ ಪ್ರಹ್ಲಾದ್​ ಜೋಶಿ ಅವರು ದೀಪಗಳ ಹಬ್ಬ ದೀಪಾವಳಿ ಆಚರಿಸಿದ್ದೇನೆ ಎಂದು ಎಕ್ಸ್ ನಲ್ಲಿ ಟ್ವೀಟ್ ಮಾಡುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

    ನಾವು ಹಬ್ಬ-ಹರಿದಿನಗಳಲ್ಲಿ ಸಂಭ್ರಮಿಸುವಂತೆ ನಮ್ಮವರು ಹಬ್ಬ ಆಚರಿಸುವಂತಾಗಬೇಕು ಎಂಬುದು ಮೋದಿಜೀಯ ಆಶಯ. ಇದನ್ನು ಸಾಕರಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಮಾತ್ರವಲ್ಲದೆ ನಮ್ಮ ಜವಾಬ್ದಾರಿಯೂ ಹೌದು ಎಂದಿದ್ದು

    #VocalForLocal ದೀಪಾವಳಿಯ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಒಂದಾದ ಮಣ್ಣಿನ ದೀಪದ ಹಣತೆಯನ್ನು ಖರೀದಿಸುವ ಮೂಲಕ ಪ್ರಧಾನಮಂತ್ರಿ ಶ್ರೀ @narendramodi ಅವರ #VocalForLocal ಅಭಿಯಾನದಲ್ಲಿ ಭಾಗವಹಿಸಿ, ದೀಪಗಳ ಹಬ್ಬ ದೀಪಾವಳಿ ಆಚರಿಸಿದೆನು. ನಾವು ಹಬ್ಬ ಹರಿದಿನಗಳಲ್ಲಿ ಸಂಭ್ರಮಿಸುವಂತೆ ನಮ್ಮವರ ಪ್ರಮುಖ ಹಬ್ಬಗಳಲ್ಲಿ ಒಂದಾದ ದೀಪಾವಳಿಯ ಸಂದರ್ಭದಲ್ಲಿ ನಾವೆಲ್ಲರೂ ಸ್ಥಳೀಯ ಕರಕುಶಲಕರ್ಮಿಗಳಿಂದ ತಯಾರಿಸಿದ ಉತ್ಪನ್ನಗಳನ್ನು ಖರೀದಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ಕೊಟ್ಟಿದ್ದರು. ಜೊತೆಗೆ ಅವರ ವಸ್ತುಗಳನ್ನು ಖರೀದಿಸಿ ತಯಾರಿಸಿದವರ ಜೊತೆಯಲ್ಲಿಯೇ ಸೆಲ್ಪಿ ತೆಗೆದುಕೊಂಡು ನಮೋ ಆ್ಯಪ್​ನಲ್ಲಿ ಹಂಚಿಕೊಳ್ಳುವಂತೆ ಕರೆ ನೀಡಿದ್ದರು.

    ಈ ಮೂಲಕ ಸ್ಥಳೀಯ ಗುಡಿ ಕೈಗಾರಿಕೆಗಳು, ಕುಶಲಕರ್ಮಿಗಳನ್ನು ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದ್ದರು. ಈ ಅಭಿಯಾನಕ್ಕೆ ದೇಶಾದ್ಯಂತ ಉತ್ತಮ ಸ್ಪಂದನೆ ಆಗಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವಂತಹ ಸ್ಪೂರ್ತಿದಾಯಕ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ದೇಶಾದ್ಯಂತ ವೋಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದೆ. ಇದರ ಜೊತೆಗೆ ಅನುಕರಣೆಯ ವೇಗವನ್ನೂ ಪಡೆಯುತ್ತಿದೆ ಎಂದು ಹೇಳಿದ್ದರು.

    “ವೋಕಲ್‌ ಫಾರ್‌ ಲೋಕಲ್‌ ಅಭಿಯಾನಕ್ಕೆ ದೇಶಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    Post Views: 2

    Demo
    Share. Facebook Twitter LinkedIn Email WhatsApp

    Related Posts

    Sadhana Samavesha: ಇಂದು ರಾಜ್ಯ ಸರ್ಕಾರದ 2 ವರ್ಷದ ಸಾಧನಾ ಸಮಾವೇಶ: ಸಿದ್ದರಾಮಯ್ಯ ಆಡಳಿತದಲ್ಲಿ ಜಾರಿಯಾದ ಪ್ರಮುಖ ಯೋಜನೆಗಳು ಯಾವುವು..?

    May 20, 2025

    ಇಂದು ಮನ್ಮುಲ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ: ಅಧಿಕಾರದ ಗದ್ದುಗೆ ಹಿಡಿಯಲು ಕಾಂಗ್ರೆಸ್ ಸಿದ್ಧತೆ!

    May 20, 2025

    CRPF ಯೋಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ!

    May 20, 2025

    ಸಿಡಿಲು ಬಡಿದು 65 ವರ್ಷದ ವೃದ್ಧ ದುರ್ಮರಣ!

    May 20, 2025

    ಹಿಟ್ ಆ್ಯಂಡ್ ರನ್: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ!

    May 20, 2025

    ಬಿಡದಿ ದಿವ್ಯಾಂಗ ಬಾಲಕಿ ಸಾವು ಪ್ರಕರಣ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ!

    May 19, 2025

    ಅಣ್ಣಿಗೇರಿ ಪಟ್ಟಣ ಪುರಸಭೆ: ಕಾಂಗ್ರೆಸ್ ಗೆ ಮುಖಭಂಗ, ಅಧ್ಯಕ್ಷ– ಉಪಾಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆ!

    May 19, 2025

    ರಾಜ್ಯದ ಜನರ ಬದುಕು ಬರ್ಬಾದ್‌ ಮಾಡಿದ್ದು ಕಾಂಗ್ರೆಸ್ ಪಕ್ಷದ ಸಾಧನೆ: ಅಶ್ವಥ್ ನಾರಾಯಣ್

    May 19, 2025

    ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ‘ಭೂ ಗ್ಯಾರಂಟಿ’: ಡಿಸಿಎಂ ಡಿ.ಕೆ. ಶಿವಕುಮಾರ್

    May 19, 2025

    ಬೈಕ್‌ ಓಡಿಸುವಾಗಲೇ ಹೃದಯಾಘಾತ: ಓರ್ವ ವ್ಯಕ್ತಿ ಸಾವು

    May 19, 2025

    ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ: ಸಂಕಷ್ಟಕ್ಕೆ ಸಿಲುಕಿದ ಬೆಳಗಾರರು – ಬೆಂಬಲ ಬೆಲೆಗೆ ಒತ್ತಾಯ

    May 19, 2025

    ಜಲಾಶಯ ನೋಡಲೆಂದು ಬಂದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವು…!

    May 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.