ಶೆಡ್ನಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಕಾರಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು
ಚಾಮರಾಜನಗರ : ಕಿಡಿಗೇಡಿಗಳ ಗುಂಪೊಂದು ನಾಲ್ಕು ಬೈಕ್ ಗಳು ಮತ್ತು ಒಂದು ಕಾರಿಗೆ ಬೆಂಕಿ ಇಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟನಂಜಪ್ಪ ಎಂಬುವವರ ಜಾಗದಲ್ಲಿ ದುರ್ಘಟನೆ ನಡೆದಿದೆ. ಸಿದ್ದರಾಜು ಎಂಬುವರು ಪುಟ್ನನಂಜಪ್ಪ ಎಂಬುವವರ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡು ಮರಗೆಲಸ ನಿರ್ವಹಿಸುತ್ತಿದ್ದರು. ಸಿದ್ದರಾಜುರವರಿಗೆ ಸೇರಿದ ಕಾರು ಹಾಗೂ ಬೈಕ್ಗಳಿಗೆ ಬೆಂಕಿ ಇಟ್ಟಿದ್ದು, ಸಂಪೂರ್ಣ ಸುಟ್ಟುಕರಕಲಾಗಿವೆ. ಬಾಮೈದನಿಂದಲೇ ಚಾಕು ಇರಿತ ಪ್ರಕರಣ: ಚಿಕಿತ್ಸೆ ಫಲಿಸದೇ ಬಾವ ಸಾವು! ರಾತ್ರಿ ಎಲ್ರೂ … Continue reading ಶೆಡ್ನಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಕಾರಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು
Copy and paste this URL into your WordPress site to embed
Copy and paste this code into your site to embed