ಮೊಬೈಲ್ ಗೀಳು.. ಕಾಲೇಜುಗೆ ಹೋಗಿ ಅಂದಿದ್ದಕ್ಕೆ ನೇಣಿಗೆ ಶರಣಾದ ಯುವಕ
ಬೆಳಗಾವಿ : ಕಾಲೇಜಿಗೆ ಹೋಗು ಅಂತಾ ತಂದೆ ಹೇಳಿದ್ದಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಬಿರುಗಾಳಿಯ ಆರ್ಭಟ, ತುಂಡಾಗಿ ಬಿದ್ದ ವಿದ್ಯುತ್ ತಂತಿ ; ಇಬ್ಬರಿಗೆ ಗಾಯ, ಎಲೆಕ್ಟ್ರಾನ್ ವಸ್ತುಗಳು ಬೆಂಕಿಗಾಹುತಿ ಮೃತ ಯುವಕನನ್ನು ಸಾಗರ್ ತುಕಾರಾಂ ಕುರಾಡೆ (20) ಎಂದು ಗುರುತಿಸಲಾಗಿದೆ. ಸಾಗರ್ ಸದಲಗಾ ಸರ್ಕಾರಿ ಪ್ರಥಮ ವರ್ಷ ಬಿಎ ವ್ಯಾಸಂಗ ಮಾಡುತ್ತಿದ್ದ. ಮೊಬೈಲ್ ಗೀಳು ಹೆಚ್ಚಿತ್ತು. ಯಾವಾಗಲೂ ಮನೆಯಲ್ಲಿ ಮೊಬೈಲ್ ನಲ್ಲೇ ಮುಳುಗಿಹೋಗಿದ್ದ. ಕಾಲೇಜಿಗೆ … Continue reading ಮೊಬೈಲ್ ಗೀಳು.. ಕಾಲೇಜುಗೆ ಹೋಗಿ ಅಂದಿದ್ದಕ್ಕೆ ನೇಣಿಗೆ ಶರಣಾದ ಯುವಕ
Copy and paste this URL into your WordPress site to embed
Copy and paste this code into your site to embed