ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ!

ಶ್ರೀರಂಗಪಟ್ಟಣ:– ಅದು ಆ ಭಾಗದ ಬಡವರ ಪಾಲಿನ ಸಂಜೀವಿನಿ. ಹೆಚ್ಚಾಗಿ ಬಡ ರೋಗಿಗಳು ಚಿಕಿತ್ಸೆಗೆಂದು ಬರುತ್ತಾರೆ. ಆದರೆ ಈವಾಗ ರೋಗಿಗಳಿಗೆ ಹಾಗೂ ರೋಗಿಗಳ ಸಂಬಂಧಿಕರಿಗೆ ಹೊಸದೊಂದು ಟೆನ್ಶನ್ ಶುರುವಾಗಿದೆ. ಮೊಬೈಲ್ ಕಳ್ಳರ ಹಾವಳಿಯಿಂದ ಬೆಚ್ಚಿಬಿಳ್ಳುವಂತಾಗಿದೆ. ರಾತ್ರೋರಾತ್ರಿ ಆಸ್ಪತ್ರೆಗೆ ಕಳ್ಳರು ನುಗ್ಗಿ ಮೊಬೈಲ್, ಹಣ ದೋಚುತ್ತಿದ್ದಾರೆ ಅಂತ ಗೋಳಾಡುತ್ತಿದ್ದಾರೆ. ಇದು ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳ ಗೋಳಾಟ. ಅಂಗಡಿ-ಹೋಟೇಲ್ ಗೆ ಕನ್ನ ಹಾಕಿದ ಖದೀಮರು: ಗಲ್ಲದಲ್ಲಿದ್ದ ಹಣ, ಸಿಗರೇಟ್ ದೋಚಿ ಎಸ್ಕೇಪ್! ಮದ್ಯರಾತ್ರಿ ಆಸ್ಪತ್ರೆಯ ವಾರ್ಡ್ ಗಳಿಗೆ ಬಂದು … Continue reading ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ!