ದೇಶಾದ್ಯಂತ ಮಾಕ್ ಡ್ರಿಲ್: ಇಂದು ಸಂಜೆ ಬೆಂಗಳೂರಿನಲ್ಲಿ ಇರಲ್ಲ ಕರೆಂಟ್!

ಬೆಂಗಳೂರು:- ಯುದ್ಧ.. ಭಾರತ-ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ದಟ್ಟವಾಗಿ ಆವರಿಸ್ತಿದೆ. ಉಗ್ರರು ಪಹಲ್ಗಾಮ್​ನಲ್ಲಿ 26 ಹಿಂದೂಗಳ ನರಮೇಧ ಮಾಡ್ತಿದ್ದಂತೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಸತತ 11ನೇ ರಾತ್ರಿಯೂ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಸ್ಟೇಷನ್​ಗಳ ಮೇಲೆ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತ ಪ್ರತಿದಾಳಿ ಕೂಡ ನಡೆಸಿದೆ. ಈಗ ಮತ್ತೊಂದುಲೆವೆಲ್​ಗೆ ಪ್ರತೀಕಾರವನ್ನು ಕೊಂಡೊಯ್ಯಲು ಭಾರತ ಸರ್ಕಾರ ಮುಂದಾಗಿದೆ. ನಿಮಗೆ ರಾತ್ರಿ ಮಲಗುವಾಗ ನರ ನೋವು ಬಂದರೆ ನಿರ್ಲಕ್ಷ್ಯ ಬೇಡ, ತಪ್ಪದೇ … Continue reading ದೇಶಾದ್ಯಂತ ಮಾಕ್ ಡ್ರಿಲ್: ಇಂದು ಸಂಜೆ ಬೆಂಗಳೂರಿನಲ್ಲಿ ಇರಲ್ಲ ಕರೆಂಟ್!