Close Menu
Ain Live News
    Facebook X (Twitter) Instagram YouTube
    Monday, May 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಇಂದಿರಾ ಗಾಂಧಿ ಮಾಡಿದ ತಪ್ಪನ್ನು ಮೋದಿ ಅವರು ಮಾಡಬಾರದು: ಶಾಸಕ ಯತ್ನಾಳ್

    By Author AINMay 12, 2025
    Share
    Facebook Twitter LinkedIn Pinterest Email
    Demo

    ವಿಜಯಪುರ: ಇಂದಿರಾ ಗಾಂಧಿ ಮಾಡಿದ ತಪ್ಪನ್ನು ಮೋದಿ ಅವರು ಮಾಡಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಭಾರತಕ್ಕೆ ಪಿಓಕೆ ಬಿಟ್ಟುಕೊಡುವುದು, ಸಿಂಧೂ ನದಿ ನೀರನ್ನು ನಾವೇ ಬಳಸಿಕೊಳ್ಳುವುದು ಸೇರಿದಂತೆ ಮೋದಿ ಅವರು ಹಾಕಿದ ಷರತ್ತುಗಳು ಉತ್ತಮವಾಗಿದ್ದು, ಎಲ್ಲವನ್ನು ನಾನು ಸ್ವಾಗತಿಸುತ್ತೇನೆ. ಯುದ್ಧ ವಿರಾಮ ಘೋಷಣೆ ಮಾಡಿದಾಗ ಬಹಳ ದೇಶ ಭಕ್ತರಿಗೆ ಬೇಸರ, ನೋವಾಗಿತ್ತು ಆಗಿತ್ತು.

    ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ

    ಆದರೆ ಈ ಹಿಂದೆ ನೆಹರು, ಇಂದಿರಾ ಗಾಂಧಿ ಮಾಡಿದ ತಪ್ಪನ್ನು ಮೋದಿ ಅವರು ಮಾಡಬಾರದು ಎನ್ನುವುದು ದೇಶದ ಜನರ ಭಾವನೆ. ಶಿಮ್ಲಾ ಒಪ್ಪಂದವನ್ನ ಪಾಕಿಸ್ತಾನ ತಾನೇ ಮಾಡಿಕೊಂಡಿದೆ. ಇಂದಿರಾ ಗಾಂಧಿ ಮಾಡಿದ ತಪ್ಪಿನಿಂದ ಲಾಹೋರ್ ನಮ್ಮ ದೇಶದ ಭಾಗ ಆಗುವುದು ತಪ್ಪಿದಂತಾಯಿತು. ದೇಶದ ಜನರಿಗೆ ಮೋದಿಯವರ ಮೇಲೆ ನಂಬಿಕೆಯಿದೆ ಎಂದು ಹೇಳಿದರು.

    ದೇಶದ ಜನರು ಅಂಜಬಾರದು, ನಮ್ಮ ಹತ್ತಿರ ಕೂಡ ಅಣುಬಾಂಬ್ ಇದೆ. ಕೇವಲ ನಮ್ಮ ಒಂದು ಬ್ರಹ್ಮೋಸ್ ಇದ್ದರೆ ಸಾಕು ಪಾಕಿಸ್ತಾನ ನಾಶ ಮಾಡಬಹುದು. ಪ್ರಧಾನಮಂತ್ರಿಗಳು ಇದೇ ರೀತಿ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಇದೇ ರೀತಿ ಇದ್ದರೆ ಪ್ರಧಾನಿಗಳ ಮೇಲೆ ವಿಶ್ವಾಸ ಉಳಿಯುತ್ತದೆ. ಒಂದು ಹೆಜ್ಜೆ ಹಿಂದೆ ಸರಿದರೂ ಕೂಡ ಸರಿಯಾಗಲ್ಲ. ಹಿಂದೂಗಳನ್ನು ರಕ್ಷಣೆ ಮಾಡುತ್ತೀವಿ ಎಂಬ ಕಾರಣಕ್ಕೆ ಹಿಂದೂಗಳು ಬಿಜೆಪಿಗೆ, ಮೋದಿಯವರಿಗೆ ಮತ ಹಾಕುತ್ತಾರೆ. ಹೀಗಾಗಿ ನಾವು ಹಿಂದೆ ಸರಿದರೆ ಸರಿಯಿರಲ್ಲ ಎಂದರು.

    Post Views: 8

    Demo
    Share. Facebook Twitter LinkedIn Email WhatsApp

    Related Posts

    ರೌಡಿಶೀಟರ್ʼಗಳ ಮನೆಗೆ ಮಧ್ಯರಾತ್ರಿ ಪೊಲೀಸರ ದಿಢೀರ್ ಎಂಟ್ರಿ: ಎಚ್ಚರಿಕೆ ಕೊಟ್ಟ ಖಾಕಿ ಪಡೆ

    May 12, 2025

    Hubballi:ಜೋಡೆತ್ತಿನ ಚಕ್ಕಡಿ ಓಡಿಸುವ ಸ್ಪರ್ಧೆಗೆ ಚಾಲನೆ

    May 12, 2025

    ಎಲೆಕೋಸಿಗೆ ತೀವ್ರ ಬೆಲೆ ಕುಸಿತ: ದನಕರು ಮೇಯಲು ಬಿಟ್ಟು ಬೆಳೆ ನಾಶಪಡಿಸಿದ ಅನ್ನದಾತ-video

    May 12, 2025

    ಡ್ಯಾನ್ಸ್ ಮಾಡುವಾಗಲೇ ಕಾಣಿಸಿಕೊಂಡಿತ್ತು ಎದೆ ನೋವು: ರಾಕೇಶ್ ಪೂಜಾರಿ ಕೊನೆ ಕ್ಷಣದ ವಿಡಿಯೋ ವೈರಲ್‌

    May 12, 2025

    ಲಾರಿ- ಕಾರು ನಡುವೆ ಭೀಕರ ಅಪಘಾತ: ಮೂವರು ಸಾವು – ನಜ್ಜುಗುಜ್ಜಾದ ಕಾರು

    May 12, 2025

    ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ಹೃದಯಘಾತರಿಂದ ನಿಧನ

    May 12, 2025

    ಕೋಲಾರ ನಗರ ಪೊಲೀಸರಿಂದ ರೌಡಿ ಪರೇಡ್: ಗಡಿಪಾರು ಮಾಡುವುದಾಗಿ ಎಚ್ಚರಿಕೆ

    May 11, 2025

    ಪಾಕಿಸ್ತಾನದವರು ಸಾಯುವವರೆಗೂ ನಮಗೆ ವೈರಿಗಳೇ: ಬಸವರಾಜ್ ಹೊರಟ್ಟಿ ಅಸಮಾಧಾನ

    May 11, 2025

    Rowdy Parade: ರೌಡಿ ಪರೇಡ್ʼನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಎಎಸ್ಪಿ ನಾಗರಾಜ್!

    May 11, 2025

    ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಯೋಧ ಸೇವೆಗೆ ವಾಪಸ್: ಅಣ್ಣನಿಗೆ ಆರತಿ ಬೆಳಗಿ ಬೀಳ್ಕೊಡುಗೆ

    May 11, 2025

    7 ದಿನದ ಕಂದಮ್ಮ, ಬಾಣಂತಿ ಪತ್ನಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ!

    May 11, 2025

    ಪಾಕ್ ಡಬಲ್ ಸ್ಟ್ಯಾಂಡರ್ಡ್ ನೀತಿಯು ಇಬ್ಬಗೆ ನೀತಿ ಆಗಿದೆ: ಜೋಶಿ ಅಸಮಾಧಾನ

    May 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.