Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನೈತಿಕ ಪೊಲೀಸ್ ಗಿರಿ: ಶ್ರೀರಾಮಸೇನೆ ಯುವಕರನ್ನ ಗಿಡಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ; ಪ್ರಮೋದ್ ಮುತಾಲಿಕ್ ಕಿಡಿ!

    By AIN AuthorJune 29, 2025
    Share
    Facebook Twitter LinkedIn Pinterest Email
    Demo

    ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿಕಸಾಯಿ ಖಾನೆಗೆ ಹೋಗೊವ ಗೋವುಗಳ ವಾಹನ ಬೆನ್ನಟ್ಟಿದ ಶ್ರೀರಾಮಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟೀಹಾಕಿ ಕ್ರೂರವಾಗಿ ಹಲ್ಲೆ ಮಾಡಿದ ಘಟನೆ  ನಡೆದಿದೆ.

    ಮಾಧುಸ್ವಾಮಿ ಕಾಂಗ್ರೆಸ್ ಸೇರುವ ವಿಚಾರ ಮಾಧ್ಯಮದ ಊಹಾಪೋಹ: ಸಿ ಸಿ ಪಾಟೀಲ್!

    ತಾಲೂಕಿನ ಇಂಗಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುವ ವಾಹನ ಹಿಡಿದು ಶ್ರೀರಾಮ ಸೇನೆ ಯುವಕರನ್ನ ಬಿಗಿಯಾಗಿ ಹಗ್ಗದಿಂದ ಕಟ್ಟೀಹಾಕಿ ನೀರು ಕುಡಿಸಿ ಕಟ್ಟಿಗೆ ಹಾಗೂ ರಾಡ್ ನಿಂದ ಮನಸೊ ಇಚ್ಛೆ ಹಲ್ಲೆ ಮಾಡಿದ್ದಾರೆ.

    ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ತವರಿನಲ್ಲೆ ಹಿಂದೂ ಕಾರ್ಯಕರಿಗೆ ಅಮಾನವೀಯವಾಗಿ ಹಲ್ಲೆ ಮಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.6-7 ಜನರಿಗೆ ಹಲ್ಲೆ ಮಾಡಿದ ವಿಡಿಯೋ ಸಧ್ಯ ವೈರಲ್ಲಾಗಿದ್ದು. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಪ್ರಮೋದ್ ಮುತಾಲಿಕ್ ಹೇಳಿದ್ದೇನು?

    ರಾಜ್ಯದಲ್ಲಿ ಗೋ‌ಹತ್ತ್ಯೆ ನಿಷೆದ ಕಾಯ್ದೆ ಜಾರಿ ಇದ್ದಾಗಲೂ ಕೂಡಾ ಬೆಳಗಾವಿ ಜಿಲ್ಲೆ ಹುಕ್ಕೆರಿ ತಾಲೂಕಿನಲ್ಲಿ ಆಕ್ರಮವಾಗಿ ಕಸಾಯಿಖಾನೆಗೆ ಆಕಳನ್ನ ಸಾಗಿಸುವಾಗ ನಮ್ಮ ಕಾರ್ಯಕರ್ತರು ಅದನ್ನ ತಡೆಯಲು ಹೊದಾಗ ಆಗ ಇಂಗಳಿ ಗ್ರಾಮದ ಮತಾಂದ ಮುಸ್ಲಿಂರು ವ್ಯವಸ್ಥಿಥವಾಗಿ ಪಿತೂರಿಯಿಂದ ನಮ್ಮ ಕಾರ್ಯಕರ್ತರನ್ನ ಕಟ್ಟಿಹಾಕಿ ಹೋಡೆದು ಕೊಲೇ ಮಾಡಲು ಯತ್ನಿಸಿದ್ದಾರೆ.ಇದಕ್ಕೆಲ್ಲ ನೇರ ಕುಮ್ಮಕ್ಕು ಕಾಂಗ್ರೇಸ ಸರ್ಕಾರ ಕಾರಣ ಎಂದು ಶ್ರೀ ರಾಮಸೇನಾ ಅದ್ಯಕ್ಷ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತ ಪಡಿಸಿದರು .

    ಇದು ನೈತಿಕ ಪೊಲಿಸಗಿರಿ ಅಲ್ಲವೆ. ಇದು ಅಲ್ಲಿಯ ಪೊಲಿಸ ಅದಿಕಾರಿಗಳಿಗೆ ಗೊತ್ತಾಗಿಲ್ವ ಮಂತ್ರಿಗಳು ಹೆಳುತ್ತಾರೆ ಇಂತಹ ಸಂದರ್ಭದಲ್ಲಿ ಸೂಮೋಟೊ ಕೆಸ ದಾಖಲಿಸಲು ಹೆಳಿದರು ಹುಕ್ಕೇರಿ SP ಅವರು ಸುಮ್ಮನಿರೋದೆಕೆ . ಇ ಮತಾಂದರ ಬಂದನ ಮಾಡದಿದ್ದರೆ ಮುಂದಿನ ಪರಿಣಾಮ ಎದುರಿಸಬೆಕಾಗುತ್ತದೆ ಎಂದು ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದರು

    Demo
    Share. Facebook Twitter LinkedIn Email WhatsApp

    Related Posts

    ಮಾಧುಸ್ವಾಮಿ ಕಾಂಗ್ರೆಸ್ ಸೇರುವ ವಿಚಾರ ಮಾಧ್ಯಮದ ಊಹಾಪೋಹ: ಸಿ ಸಿ ಪಾಟೀಲ್!

    June 29, 2025

    ಫ್ಲೆಕ್ಸ್ ಪಾಲಿಟಿಕ್ಸ್ ಕಿತ್ತಾಟ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಹಾಕಿದ್ದ ಕಟೌಟ್ ತೆರವಿಗೆ ಯತ್ನ!

    June 29, 2025

    ಬಿಜೆಪಿಯಲ್ಲೂ ಕ್ರಾಂತಿ; ರಾಜಣ್ಣ ಹೇಳಿಕೆಗೆ ಸಿ ಸಿ ಪಾಟೀಲ್ ಹೇಳಿದ್ದೇನು?

    June 29, 2025

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಸರಣಿ ಹೃದಯಾಘಾತ ಪ್ರಕರಣ: ಹಾಸನದ 5 ತಾಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ!

    June 29, 2025

    ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್

    June 29, 2025

    ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

    June 29, 2025

    ವಿಜಯಪುರ| ಅಂತರಾಜ್ಯ ಹೆದ್ದಾರಿಯಲ್ಲಿ‌ ಸರಣಿ ಅಪಘಾತ

    June 29, 2025

    ಇದು ಗೂಂಡಾವರ್ತನೆ ಅಲ್ಲದೇ ಮತ್ತೇನು? ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಮಾಡಿಕೊಂಡ ಗ್ರಾ. ಪಂ. ಸದಸ್ಯ!

    June 29, 2025

    ಬುರ್ಖಾ ಧರಿಸಿ ಬರ್ತಾರೆ.. ಕ್ಷಣಾರ್ಧದಲ್ಲಿ ಕದ್ದು ಎಸ್ಕೇಪ್ ಆಗ್ತಾರೆ: ಕೊಪ್ಪಳದಲ್ಲಿ ಕಳ್ಳಿಯರ ಗ್ಯಾಂಗ್ ಆ್ಯಕ್ಟೀವ್!

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.