ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ಬೆದರಿಕೆ!

ರಾಮನಗರ:- ರಾಮನಗರ ಹೊರವಲಯದ ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ಹೋಗ್ತಿದ್ದ ಯುವಕ, ಯುವತಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಮೆರೆದಿರೋ ಘಟನೆ ಜರುಗಿದೆ. ಒಂಟಿ ಮಹಿಳೆಯರೇ ಇವರ ಟಾರ್ಗೆಟ್: ಮೂವರು ಸರಗಳ್ಳರು ಅರೆಸ್ಟ್! ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ಹಿಂದೂ ಯುವಕ, ಮುಸ್ಲಿಂ ಯುವತಿ ಬೈಕ್ ನಲ್ಲಿ ಪ್ರಯಾಣ ಮಾಡಿದ್ದಕ್ಕೆ ರಾಮನಗರದ ಸ್ಥಳವೊಂದರಲ್ಲಿ ಕೆಲ ಮುಸ್ಲಿಂ ಯುವಕರು ಅಡ್ಡಗಟ್ಟಿದ್ದಾರೆ. ನೀವು ಯಾರು ? ಎಲ್ಲಿಂದ ಬಂದಿದ್ದೀರಿ ? ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿ, … Continue reading ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ಬೆದರಿಕೆ!