ಅಪಘಾತದ ಗಾಯಾಳುಗಳ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಂಸದ ಜಗದೀಶ್ ಶೆಟ್ಟರ್

ಬೆಳಗಾವಿ : ಸಂಸದ ಜಗದೀಶ್‌ ಶೆಟ್ಟರ್‌  ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಘಟನೆ ನಡೆದಿದೆ.   ಅನಿಗೋಳ ಗ್ರಾಮದಲ್ಲಿ ಪರಸ್ಪರ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ಕಾರ್ಯಕರ್ತನ ಮದುವೆಗೆಂದು ಅದೇ ಮಾರ್ಗದಲ್ಲಿ ಹೋಗುತ್ತಿದ್ದರು. ಈ ವೇಳೆ ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿದ್ದ ಬೈಕ್ ಸವಾರನನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಾಮರಾಜನಗರ ಜಿಲ್ಲಾಡಳಿತ … Continue reading ಅಪಘಾತದ ಗಾಯಾಳುಗಳ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಂಸದ ಜಗದೀಶ್ ಶೆಟ್ಟರ್