Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮುಡಾ ಹಗರಣ: ಬರೋಬ್ಬರಿ ₹100 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ!

    By Author AINJune 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಮುಡಾ ಸೈಟ್​ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ 100 ಕೋಟಿ ಮೌಲ್ಯದ 92 ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಇಡಿ ಬೆಂಗಳೂರು ವಲಯವು ₹ 100 ಕೋಟಿ  ಮಾರುಕಟ್ಟೆ ಮೌಲ್ಯದ 92 ಮುಡಾ ಸೈಟ್‌ಗಳನ್ನ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ .

    ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘದಂತಹ ಸಂಸ್ಥೆಗಳು ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳಿಗೆ ನಕಲಿಯಾಗಿರುವ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ” ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.

    ದಪ್ಪಗಿರೋ ನಿಮ್ಮ ಹೊಟ್ಟೆ ಫ್ಲಾಟ್ ಆಗಲು ಒಂದು ಗ್ಲಾಸ್​ ನೀರಿಗೆ 2 ಸ್ಪೂನ್​ ಇದನ್ನು ಮಿಕ್ಸ್​ ಮಾಡಿ: ಆಮೇಲೆ ನೋಡಿ ಚಮತ್ಕಾರ!

    ಈ ಹಿಂದೆ ಇಡಿ ಸಂಸ್ಥೆಯು ಪ್ರಕರಣಕ್ಕೆ ಸಂಬಂಧಿಸಿದಂತೆ 300 ಕೋಟಿ ಮೌಲ್ಯದ ನಿವೇಶಗಳನ್ನ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ 100 ಕೋಟಿ ಮೌಲ್ಯದ 92 ಮುಡಾ ಸೈಟ್ ಅನ್ನು ಸೀಜ್​ ಮಾಡಿದೆ. ಈವರೆಗೆ ಸುಮಾರು 400 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.

    ನಗದು, ಬ್ಯಾಂಕ್ ವರ್ಗಾವಣೆ, ಚರ/ಸ್ಥಿರಾಸ್ತಿಗಳ ರೂಪದಲ್ಲಿ ಅಕ್ರಮ ಸೈಟ್​ ಹಂಚಿಕೆ ಮಾಡಲು ಲಂಚ ಪಡೆದಿದ್ದಾರೆ. ಅನರ್ಹ ಫಲಾನುಭವಿಗಳನ್ನ ಗುರುತಿಸಿ ನಕಲಿ ದಾಖಲೆಗಳು ಸೃಷ್ಟಿದ್ದು, ಸರ್ಕಾರಿ ಆದೇಶಗಳನ್ನ ಉಲ್ಲಂಘನೆ ಮಾಡಿ ಹಂಚಿಕೆ ಮಾಡಿದ್ದಾರೆ. ಅಲ್ಲದೇ ಮುಡಾ ಅಧಿಕಾರಿಗಳ ಸಂಬಂಧಿಕರು, ಸಹವರ್ತಿಗಳ ಬ್ಯಾಂಕ್ ಖಾತೆಗಳ ಮೂಲಕ ಹಣ ರವಾನೆ ಆಗಿರುವುದು ತನಿಖೆಯಿಂದ ಬಯಲಾಗಿದೆ ಎನ್ನಲಾಗ್ತಿದೆ.

    Demo
    Share. Facebook Twitter LinkedIn Email WhatsApp

    Related Posts

    Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

    June 10, 2025

    ದೇಶದಲ್ಲಿ 7 ಸಾವಿರ ಸಮೀಪಕ್ಕೆ ಕೊರೊನಾ ಸಕ್ರಿಯ ಪ್ರಕರಣಗಳು..! ಸಾವಿನ ಸಂಖ್ಯೆ 68ಕ್ಕೆ ಏರಿಕೆ

    June 10, 2025

    ಹಡಗಿನಲ್ಲಿ ಬೆಂಕಿ ಅವಘಡ: INS ಸೂರತ್’ನಿಂದ ಮಂಗಳೂರು ಬಂದರಿಗೆ 18 ಜನರ ಸ್ಥಳಾಂತರ!

    June 10, 2025

    Stampede Case: ಹೊರಗೆ ಕಾಲ್ತುಳಿತಕ್ಕೆ ಸಿಲುಕಿ ನರಳಿ ನರಳಿ ಸಾವು: ಒಳಗೆ KSCA ಅಧಿಕಾರಿಗಳ ಭರ್ಜರಿ ʻಡೆತ್ʼ ಪಾರ್ಟಿ..!?

    June 10, 2025

    Stampede Case: ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿಕೆ – ವಿಚಾರಣೆ ಜೂ 12ಕ್ಕೆ ಮುಂದೂಡಿದ ಹೈಕೋರ್ಟ್

    June 10, 2025

    ಕ್ರಿಕೆಟ್ ಸಂಭ್ರಮದ ಕಾಲ್ತುಳಿತ ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

    June 10, 2025

    ಸಿಎಂ ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ: ನಿಖಿಲ್ ಕುಮಾರಸ್ವಾಮಿ

    June 10, 2025

    ಸ್ಕೂಲ್ ಬಸ್ ಪಲ್ಟಿ: ತಪ್ಪಿದ ದುರಂತ.. ಸಣ್ಣ-ಪುಟ್ಟ ಗಾಯಗಳಿಂದ ಮಕ್ಕಳು ಸೇಫ್!

    June 10, 2025

    ಹುಬ್ಬಳ್ಳಿ ತಾಲೂಕ ಗ್ರಾಮೀಣ ಘಟಕದ ಮಹಿಳಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ!

    June 10, 2025

    ಕಾಲ್ತುಳಿತ ಪ್ರಕರಣ: ಬೆಳ್ಳಂಬೆಳಗ್ಗೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ.. ಹೈಕಮಾಂಡ್ ಗೆ ದುರಂತದ ವರದಿ ಸಲ್ಲಿಕೆ!?

    June 10, 2025

    ಡಿಜಿಟಲ್ ಅರೆಸ್ಟ್ ನಿಂದ ಶ್ರೀಲಂಕಾದ ಕೆಸಿನೊ ಗೆ ಹಣ: ತನಿಖೆಯಲ್ಲಿ ಸ್ಪೋಟಕ ಮಾಹಿತಿ ರಿವೀಲ್!

    June 10, 2025

    ಕಾಲ್ತುಳಿತದ ಡ್ಯಾಮೇಜ್: ಇಂದು ಸಿಎಂ-ಡಿಸಿಎಂ ದೆಹಲಿ ಪ್ರಯಾಣ.. ದುರಂತದ ಬಗ್ಗೆ ಹೈಕಮಾಂಡ್​ಗೆ ಮಾಹಿತಿ ಸಲ್ಲಿಕೆ!

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.