Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮುಂಬೈ ದಾಳಿಕೋರ ನಮ್ಮವನಲ್ಲ: ಸ್ಪಷ್ಟನೆ ಕೊಟ್ಟ ಪಾಕ್! ಭಾರತಕ್ಕೆ ಬಂದ ಉಗ್ರ!

    By AIN AuthorApril 10, 2025
    Share
    Facebook Twitter LinkedIn Pinterest Email
    Demo

    ಇಸ್ಲಾಮಾಬಾದ್:- ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ ಎಂದು ಹೇಳುವ ಮೂಲಕ ದಿಢೀರ್‌ ಪಾಕ್‌ ಸ್ಪಷ್ಟನೆ ಕೊಟ್ಟಿದೆ.

    ಶಿರಾ ಬಳಿ ಇಂಟರ್ ನ್ಯಾಷನಲ್ ಏರ್ಪೋರ್ಟ್ ನಿರ್ಮಾಣ ; ಗೃಹ ಸಚಿವರ ಪ್ರತಿಕ್ರಿಯೆ ಹೀಗಿತ್ತು..

    ಮುಂಬೈ ದಾಳಿಯ ಉಗ್ರ ತಹವ್ವೂರ್ ರಾಣಾ ತನ್ನ ಪ್ರಜೆಯಲ್ಲ, ಆತ ಕೆನಡಾದ ಪ್ರಜೆ ಎಂದು ಪಾಕಿಸ್ತಾನಹೇಳಿದೆ. ಅಮೆರಿಕದಿಂದ ರಾಣಾನನ್ನು ಭಾರತ ಕರೆ ತರುತ್ತಿದ್ದಂತೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಆತ ತನ್ನ ಹೆಸರನ್ನು ಹೇಳಬಹುದು ಎಂಬ ಭಯದಿಂದ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡದ ಪಾಕ್‌ ಈಗ ದಿಢೀರ್‌ ಸ್ಪಷ್ಟೀಕರಣ ನೀಡಿದೆ. ಈ ಸಂಬಂಧ ವಾರದ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಇಲಾಖೆ, ರಾಣಾ ಎರಡು ದಶಕಗಳಿಗೂ ಹೆಚ್ಚು ಕಾಲ ತನ್ನ ಪೌರತ್ವವನ್ನು ನವೀಕರಿಸದ ಕಾರಣ ಆತ ಪಾಕಿಸ್ತಾನಿ ಪ್ರಜೆಯಲ್ಲ ಎಂದು ಹೇಳಿದೆ.

    ಕಳೆದ ಎರಡು ದಶಕಗಳಿಂದ ತಹವ್ವೂರ್ ರಾಣಾ ತನ್ನ ಪಾಕಿಸ್ತಾನಿ ದಾಖಲೆಗಳನ್ನು ನವೀಕರಿಸಿಲ್ಲ. ಇದರಿಂದ ಆತ ಕೆನಡಾ ಪ್ರಜೆ ಎನ್ನುವುದು ಸ್ಪಷ್ಟವಾಗಿದೆ ಎಂದು ತಿಳಿಸಿದೆ.

    ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ:-

    ಇನ್ನೂ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವುರ್‌ ರಾಣಾನನ್ನು ಕೊನೆಗೂ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಯಿತು.

    ರಾಣಾ ಇದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ಪಾಲಂ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್‌ ಆಗಿದೆ. ದೆಹಲಿಯಲ್ಲಿ ಎನ್‌ಐಎ ಬಂಧನ ಪ್ರಕ್ರಿಯೆ ನಡೆಸಿದೆ. ಸ್ಥಳದಲ್ಲಿ ಭಾರೀ ಬಿಗಿ ಭದ್ರತೆ ಕಲ್ಪಿಸಲಾಗಿದೆ.

    ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ರಾಣಾ (64)ನನ್ನು ಲಾಸ್‌ ಏಂಜಲೀಸ್‌ ಮೆಟ್ರೋಪಾಲಿಟನ್‌ ಬಂಧನ ಕೇಂದ್ರದಲ್ಲಿ ಇರಿಸಲಾಗಿತ್ತು. ಅಮೆರಿಕದಲ್ಲಿ ಬೀಡುಬಿಟ್ಟಿರುವ ಭಾರತದ ಬಹು ಏಜೆನ್ಸಿ ತಂಡವು, ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ನಡೆಸಿತು.

    ಭಾರತಕ್ಕೆ ಗಡೀಪಾರಾಗುವುದರಿಂದ ತಪ್ಪಿಸಿಕೊಳ್ಳಲು ರಾಣಾ ಅಮೆರಿಕದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಆದರೆ, ಆತನ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿತು. ಗಡೀಪಾರಿನಿಂದ ತಪ್ಪಿಸಿಕೊಳ್ಳುವ ರಾಣಾನ ಕೊನೆಯ ಪ್ರಯತ್ನವೂ ವಿಫಲವಾಗಿದ್ದು, ಇಂದು ಭಾರತಕ್ಕೆ ಕರೆತರಲಾಗುತ್ತಿದೆ.

    Demo
    Share. Facebook Twitter LinkedIn Email WhatsApp

    Related Posts

    ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!

    June 30, 2025

    ಮಸ್ಕ್ ಒಬ್ಬ ಅದ್ಭುತ ವ್ಯಕ್ತಿಆದ್ರೆ ನಮ್ಮ ನಡುವಿನ ಭಿನ್ನಾಭಿಪ್ರಾಯಗಳು ಹಾಗೆ ಇವೆ: ಟ್ರಂಪ್

    June 30, 2025

    ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಹಡಗಿನಲ್ಲಿ ಬೆಂಕಿ: ನೌಕಾಪಡೆಯಿಂದ ರಕ್ಷಣೆ

    June 30, 2025

    India-US: ಜುಲೈ 8 ರೊಳಗೆ ಭಾರತ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆ..!

    June 30, 2025

    ಪದ್ಮಶ್ರೀ ಪುರಸ್ಕೃತ ಕಣ್ಣಪ್ಪ ತಂಬಿರಾರ್’ಗೆ ವೀರಶೈವ ಮಹಾಸಭಾ ಅಭಿನಂದನೆ

    June 30, 2025

    ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟವರು ಮಸಣ ಸೇರಿದರು: ಚಿಕ್ಕಬಳ್ಳಾಪುರದ ಮೂವರು ಸಾವು!

    June 30, 2025

    ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಅಣ್ಣಾಮಲೈ!

    June 30, 2025

    ಚಲಿಸುವ ಬೈಕ್‌ನಲ್ಲೇ ರೊಮ್ಯಾನ್ಸ್ ಮಾಡಿದ ಲವ್ ಬರ್ಡ್ಸ್!

    June 29, 2025

    ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ಮೇಘಸ್ಫೋಟ, ಹಠಾತ್ ಪ್ರವಾಹ: ಉತ್ತರಾಖಂಡದಲ್ಲಿ 9 ಕಾರ್ಮಿಕರು ನಾಪತ್ತೆ!

    June 29, 2025

    ಕಾಲ್ತುಳಿತ: ಪುರಿ ಜಗನ್ನಾಥ ರಥಯಾತ್ರೆ ವೇಳೆ ಉಸಿರು ಚಲ್ಲಿದ ಮೂವರು.. 30ಕ್ಕೂ ಅಧಿಕ ಮಂದಿಗೆ ಗಾಯ!

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.