Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: SRH ವಿರುದ್ಧ ಮುಂಬೈ ಇಂಡಿಯನ್ಸ್’ಗೆ ಜಯ: ಗೆಲುವಿನ ಬಗ್ಗೆ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

    By Author AINApril 24, 2025
    Share
    Facebook Twitter LinkedIn Pinterest Email
    Demo

    ಮುಂಬೈ ಇಂಡಿಯನ್ಸ್ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಸತತ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ತಂಡವು ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ. ಬುಧವಾರ ನಡೆದ ಪಂದ್ಯದಲ್ಲಿ ಮುಂಬೈ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 5ನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅಬ್ಬರಿಸಿತು. ಈ ಗೆಲುವಿನೊಂದಿಗೆ, ಜಸ್ಪ್ರೀತ್ ಬುಮ್ರಾ ಹೆಸರಿನಲ್ಲಿ ದೊಡ್ಡ ದಾಖಲೆಯೂ ನಿರ್ಮಾಣ ಆಗಿದೆ.

    ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?

    ಇನ್ನೂ ಈ ಗೆಲುವಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಈ ಜಯವು ನಿಜಕ್ಕೂ ಖುಷಿ ಕೊಟ್ಟಿದೆ. ತಂಡವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದನ್ನು ನೋಡಿ ಸಂತೋಷವಾಯಿತು. ಎಲ್ಲಾ ಆಟಗಾರರು ಫಾರ್ಮ್‌ನಲ್ಲಿರುವಾಗ, ನಾವು ಪ್ರಾಬಲ್ಯ ಸಾಧಿಸುತ್ತೇವೆ. ಇದುವೇ ನಮ್ಮ ಗೆಲುವಿನ ಸೀಕ್ರೆಟ್ ಎಂದಿದ್ದಾರೆ.

    ಇನ್ನು ದೀಪಕ್ ಚಹರ್ ಮತ್ತು ಟ್ರೆಂಟ್​ ಬೌಲ್ಟ್ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹೀಗೆ ಪ್ರತಿಯೊಬ್ಬರು ಉತ್ತಮ ಪ್ರದರ್ಶನ ನೀಡಿದರೆ ಗೆಲುವು ಸುಲಭ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

    ಇದೇ ವೇಳೆ ದೀಪಕ್ ಚಹರ್​ಗೆ ಸತತ 4 ಓವರ್​ಗಳನ್ನು ನೀಡಿರುವ ಬಗ್ಗೆ ಕೇಳಿದಾಗ, ಕೆಲ ಬಾರಿ ಪರಿಸ್ಥಿತಿಗೆ ಅನುಗುಣವಾಗಿ ನಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅನೇಕ ವಿಷಯಗಳನ್ನು ಮುಂಚಿತವಾಗಿ ನಿರ್ಧರಿಸಲು ಸಾಧ್ಯವಿಲ್ಲ. ಅವರು ಪವರ್‌ಪ್ಲೇನಲ್ಲಿ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದರು. ಹೀಗಾಗಿ ಓವರ್ ಅನ್ನು ನಿಲ್ಲಿಸಲು ಯಾವುದೇ ಕಾರಣವಿರಲಿಲ್ಲ. ಹೀಗಾಗಿ ಅವರಿಂದಲೇ ಬ್ಯಾಕ್ ಟು ಬ್ಯಾಕ್ ಓವರ್​ಗಳನ್ನು ಹಾಕಿಸಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ವದಂತಿ ನಂಬದಿರಿ.. ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

    June 10, 2025

    ಸರ್ಕಾರಕ್ಕೆ ‘ಕಾಲ್ತುಳಿತ’ ಟೆನ್ಷನ್: ಜೂ.13ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್!

    June 10, 2025

    ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್’ಗೆ ನಿರಾಸೆ – ವಿಚಾರಣೆ ಮುಂದೂಡಿಕೆ

    June 10, 2025

    Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

    June 10, 2025

    Stampede Case: ಹೊರಗೆ ಕಾಲ್ತುಳಿತಕ್ಕೆ ಸಿಲುಕಿ ನರಳಿ ನರಳಿ ಸಾವು: ಒಳಗೆ KSCA ಅಧಿಕಾರಿಗಳ ಭರ್ಜರಿ ʻಡೆತ್ʼ ಪಾರ್ಟಿ..!?

    June 10, 2025

    Nicholas Pooran: ಅಂತಾರಾಷ್ಟ್ರೀಯ ಕ್ರಿಕೆಟ್’ನಿಂದ ದಿಢೀರ್ ನಿವೃತ್ತಿ ಘೋಷಿಸಿದ ನಿಕೋಲಸ್ ಪೂರನ್..!

    June 10, 2025

    ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ: ಹೈಕೋರ್ಟ್ ಗೆ DNA ಮಾಹಿತಿ!

    June 9, 2025

    Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ RCB

    June 9, 2025

    Bengaluru Stampede: ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಗಾಯಗೊಂಡವರಿಗೆ ನೋಟಿಸ್ ಜಾರಿ

    June 9, 2025

    PV Sindhu: ಬಿಕಿನಿಯಲ್ಲಿ ಪಿವಿ ಸಿಂಧು..! ಬ್ಯಾಡ್ಮಿಂಟನ್ ತಾರೆಯ ಫೋಟೋಗಳು ವೈರಲ್

    June 9, 2025

    ಭಾರತದ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ವಿದಾಯ ನೀಡಲು ಸಿದ್ಧತೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್​..!

    June 8, 2025

    ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.