ಬಾಗಲಕೋಟೆ ಜಿಲ್ಲೆಯಲ್ಲಿ ಪೌರ ನೌಕರರು ಮುಷ್ಕರ ಹಿನ್ನೆಲೆಯಲ್ಲಿ ನಾಲ್ಕು ದಿನಗಳಿಂದ ಗಬ್ಬೆದ್ದು ನಾರುತ್ತಿರುವ ಗಟಾರ ಮತ್ತು ಎಲ್ಲೆಂದರಲ್ಲಿ ಕಸದ ರಾಶಿಯ ತುಂಬಿದೆ.ಮುಷ್ಕರ ಹೀಗೆ ಮುಂದುವರೆ ನಗರ ಸೌಂದರ್ಯ ಹಾಳಾಗುವುದು ಖಚಿತ
ದಿನನಿತ್ಯ ಬೆಳಗಾದರೆ ಪೌರ ನೌಕರು ಬಂದು ಕಸ ಮತ್ತು ಗಟರ್ಗಳನ್ನು ಕ್ಲೀನ್ ಮಾಡುತ್ತಿದ್ದರು ಆದರೆ ಮುಷ್ಕರ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ನಗರವು ಕಸದಮಯವಾಗಿದೆ.
ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!
ಕೂಡಲೆ ಸರಕಾರ ಮತ್ತು ಜಿಲ್ಲಾ ಅಧಿಕಾರಿಗಳು ಪೌರ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಿ ನಗರ ಸೌಂದರ್ಯವನ್ನು ಕಾಪಾಡಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.