ನೆಲಮಂಗಲದಲ್ಲಿ ವ್ಯಕ್ತಿಯ ಕೊಂದು ತುಮಕೂರಿನಲ್ಲಿ ಬಿಸಾಡಿದ ಹಂತಕರು
ತುಮಕೂರು : ತುಮಕೂರಿನ ಜಯಪುರ ಬಯಲು ಪ್ರದೇಶದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬೇರೆಡೆ ವ್ಯಕ್ತಿಯ ಕೊಲೆ ಮಾಡಿ, ಇಲ್ಲಿ ತಂದು ಬಿಸಾಡಿದ್ದಾರೆ ಎನ್ನಲಾಗಿದೆ. ಮೃತ ವ್ಯಕ್ತಿಯನ್ನು ಸೋಲೂರು ಮೂಲದ ದಿಲೀಪ್ ಎಂದು ಗುರುತಿಸಲಾಗಿದೆ. ದಿಲೀಪ್ ವಿವಾಹಿತ ಮಹಿಳೆ ಅಮೃತ ಎಂಬಾಕೆಯನ್ನು ಪ್ರೀತಿಸಿ ಓಡಿ ಹೋಗಿದ್ದ ಎನ್ನಲಾಗಿದೆ. ಭಾನುವಾರ ದಿಲೀಪ್ನ ಹತೈಗೈದು ತುಮಕೂರಿನ ಜಯಪುರ ಬಳಿ ಶವ ಎಸೆದು ಆರೋಪಿಗಳು ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ.. ನಾಲ್ವರು ಪಾಕ್ ಪ್ರಜೆಗಳ ಗಡಿಪಾರು ; ದೀರ್ಘಾವಧಿ ವೀಸಾ ಹೊಂದಿರುವವರಿಗೆ … Continue reading ನೆಲಮಂಗಲದಲ್ಲಿ ವ್ಯಕ್ತಿಯ ಕೊಂದು ತುಮಕೂರಿನಲ್ಲಿ ಬಿಸಾಡಿದ ಹಂತಕರು
Copy and paste this URL into your WordPress site to embed
Copy and paste this code into your site to embed