Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಜ್ಯ ಸರ್ಕಾರದಿಂದ ಮುಸ್ಲಿಂ ತುಷ್ಟೀಕರಣದ ಪರಮಾವಧಿ ಮುಟ್ಟಿದೆ: ಜೋಶಿ

    By Author AINJune 2, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ; ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣದ ಪರಮಾವಧಿ  ನಡೆದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ, ಡಿಜೆ ಹಳ್ಳಿ ಕೆಜಿ ಹಳ್ಳಿ ಮೈಸೂರು ಪ್ರಕರಣ ವಾಪಾಸು ಕುರಿತು ಸಂತಸ ವ್ಯಕ್ತಪಡಿಸಿದರು.

    ಹೈಕೋರ್ಟ್‌ ನೀಡಿರುವ ತೀರ್ಪು ರಾಜ್ಯ ಕಾಂಗ್ರೆಸ್‌ ಸರ್ಕಾರದ ಅಧಿಕಾರ ದುರುಪಯೋಗಕ್ಕೆ ತಕ್ಕ ಶಾಸ್ತಿ ಮಾಡಿದಂತಿದೆ. ನ್ಯಾಯಾಧೀಕರಣದ ಈ ನಿರ್ಧಾರ ಕಾನೂನು ಸುವ್ಯವಸ್ಥೆಯ ಮಹತ್ವವನ್ನು ಎತ್ತಿ ಹಿಡಿದಿದೆ.

    ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!

    ಕಾನೂನಿನ ಮೇಲಿನ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ. ಇದಕ್ಕಾಗಿ ನ್ಯಾಯಾಲಯಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಾನೂನು ಇಲಾಖೆ ಮತ್ತು ಪೊಲೀಸರು ವಿರೋಧ ವ್ಯಕ್ತಪಡಿಸಿದರೂ ರಾಜ್ಯ ಸರ್ಕಾರ ಪ್ರಕರಣ ಹಿಂಪಡೆಯುವ ತೀರ್ಮಾನ ತೆಗೆದುಕೊಂಡಿತ್ತು. ಆದರೆ, ರಾಜ್ಯ ಹೈಕೋರ್ಟ್‌ ಈಗ ಸರ್ಕಾರಕ್ಕೆ ತಕ್ಕ ಉತ್ತರ ನೀಡಿದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಐಪಿಎಲ್ ಫೈನಲ್ ಪಂದ್ಯ: ಅಭಿಮಾನಿಗಳಿಂದ RCB ಗೆಲುವಿಗಾಗಿ ಕೋಲಾರಮ್ಮಗೆ ವಿಶೇಷ ಪೂಜೆ

    June 3, 2025

    ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ: ವೃದ್ಧೆ ಹೊತ್ತೊಯ್ದು ಅತ್ಯಾಚಾರ, ಕೊಲೆ..!

    June 3, 2025

    IPL Final: RCB ಟೀಮ್’ಗೆ ಸಪೋರ್ಟ್ ಮಾಡುವಂತೆ ಡಂಗೂರ ಸಾರಿದ ಗ್ರಾಮಸ್ಥರು

    June 3, 2025

    ಹುಬ್ಬಳ್ಳಿ- ತುಳಜಾಪುರ ನಡುವೆ “ರಾಜಹಂಸ” ಬಸ್ ವ್ಯವಸ್ಥೆ

    June 3, 2025

    RCB ಗೆಲುವಿಗಾಗಿ ಹುಬ್ಬಳ್ಳಿ ಅಭಿಮಾನಿಗಳಿಂದ ವಿಶೇಷ ಪೂಜೆ, ಪ್ರಾರ್ಥನೆ

    June 3, 2025

    ಬಾಲಕಿ ಮೇಲೆ ಅತ್ಯಾಚಾರ: ಮಸೀದಿಯೊಂದರ ಮೌಲ್ವಿ ತಂದೆಯಿಂದಲೇ ಕೃತ್ಯ!

    June 3, 2025

    SSLC ಫೇಲ್ ಆಯ್ತು ಅಂತ ಮನೆಯಲ್ಲೇ ಕೂತಿದ್ದೀರಾ!? ಇಂದೇ ಶಾಲೆಗೆ ಹೋಗಿ.. ರೂಲ್ಸ್ ಹೀಗಿದೆ!

    June 3, 2025

    ಬಾಲಕಾರ್ಮಿಕರ ತಪಾಸಣಾ ಕಾರ್ಯಾಚರಣೆ ಚುರುಕುಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

    June 2, 2025

    ಮನಗೂಳಿಯಲ್ಲಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಆರೋಪಿಗಳ ಪತ್ತೆಗೆ ಎಂಟು ವಿಶೇಷ ತಂಡಗಳ ರಚನೆ!

    June 2, 2025

    ಕೋವಿಡ್-19 ತಡೆಗೆ ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ

    June 2, 2025

    ಪಾಕ್ ವಿರುದ್ಧ ಯುದ್ಧ ಬೇಡ ಅಂದಿದ್ದ ಸಿಎಂ ಹೇಳಿಕೆ ಖಂಡಿಸಿ ಪೋಸ್ಟ್ – ಹಿಂದೂ ಕಾರ್ಯಕರ್ತನ ವಿರುದ್ಧ ಕೇಸ್

    June 2, 2025

    ನಟ ಕಮಲ್ ಹಾಸನ್ ಅಜ್ಞಾನ ಪ್ರದರ್ಶನ ಮಾಡಿದ್ದಾರೆ: ಎಚ್ ಕೆ ಪಾಟೀಲ್!

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.