ವಕ್ಫ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಸಂಘಟನೆಗಳು: ಇದು ಸರಿಯಲ್ಲ ಎಂದ ಹೈಕೋರ್ಟ್!

ಮಂಗಳೂರು:- ಇತ್ತೀಚೆಗೆ ಕೇಂದ್ರ ಸರ್ಕಾರವು ವಕ್ಫ್ ಮಸೂದೆ ತಿದ್ದುಪಡಿ ಮಾಡಿ ಆದೇಶ ಹೊರಡಿಸಿದ್ದು, ಇದಕ್ಕೆ ಮುಸ್ಲಿಂ ಸಂಘಟನೆಗಳು ವ್ಯಾಪಕ ವಿರೋಧಿಸಿ ಪ್ರತಿಭಟನೆಗೆ ಕರೆ ಕೊಟ್ಟಿದೆ. ಸಿದ್ದರಾಮಯ್ಯಗೆ ಜನಗಣತಿ ಬಗ್ಗೆ ಪ್ರಾಮಾಣಿಕ ಕಳಕಳಿ ಇಲ್ಲ: ಬಿವೈ ವಿಜಯೇಂದ್ರ! ಹೌದು, ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ ರಂದು ಮಂಗಳೂರು ಹೊರವಲಯದ ಅಡ್ಯಾರ್‌ ಕಣ್ಣೂರು ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಿವೆ. ಆದರೆ, ಪ್ರತಿಭಟನೆ ವೇಳೆ ರಸ್ತೆ ಸಂಚಾರ ನಿರ್ಬಂಧಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ … Continue reading ವಕ್ಫ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಸಂಘಟನೆಗಳು: ಇದು ಸರಿಯಲ್ಲ ಎಂದ ಹೈಕೋರ್ಟ್!