ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ; ರಿಕ್ಕಿ ರೈ ಪೊಲೀಸರ ಮುಂದೆ ಹೇಳಿದ್ದಿಷ್ಟು.

ರಾಮನಗರ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬಿಡದಿ ಪೊಲೀಸರು ರಿಕ್ಕಿ ರೈ ಹೇಳಿಕೆಯನ್ನು ದಾಖಲಿಸಿದ್ದಾರೆ. ಶನಿವಾರ ಮಧ್ಯಾಹ್ನವೇ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ರಿಕ್ಕಿ ರೈ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಎದುರು ಎಫ್ ಐಆರ್ ನಲ್ಲಿ ಉಲ್ಲೇಖಿಸಿರುವ ಆರೋಪಿಗಳಾದ ರಾಕೇಶ್ ಮಲ್ಲಿ, ಅನುರಾಧ ರೈ, ನಿತೀಶ್ ಶೆಟ್ಟಿ, ವೈದ್ಯನಾಥನ್  ಆರೋಪಿಗಳೇ ನನ್ನ ಮೇಲೆ ಅಟ್ಯಾಕ್ ಮಾಡಿಸಿದ್ದಾರೆ‌ ಅಂತಾ ಹೇಳಿಕೆ ನೀಡಿದ್ದಾರೆ. ಮುತ್ತಪ್ಪ ರೈ … Continue reading ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ; ರಿಕ್ಕಿ ರೈ ಪೊಲೀಸರ ಮುಂದೆ ಹೇಳಿದ್ದಿಷ್ಟು.