ಥಿಯೇಟರ್‌ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಹುಷಾರ್: ನಾರಾಯಣಗೌಡ ಎಚ್ಚರಿಕೆ!

,, ಬೆಂಗಳೂರು:- ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಹೇಳಿಕೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಕನ್ನಡಪರ ಹೋರಾಟಗಾರರು ಸೇರಿ ಹಲವರು ಅವರ ಹೇಳಿಕೆ ಖಂಡಿಸಿದ್ದಾರೆ. ಈ ರಾಶಿಯವರಿಗೆ ಎಲ್ಲಾ ಇದ್ದು ಏನೂ ಕೈಗೂಡುತ್ತಿಲ್ಲ: ಶನಿವಾರದ ರಾಶಿ ಭವಿಷ್ಯ 31 ಮೇ 2025!  ಇದೇ ವಿಚಾರವಾಗಿ ಮಾತನಾಡಿದ ನಾರಾಯಣಗೌಡ, ಒಂದು ವೇಳೆ ಕಮಲ್ ಹಾಸನ್ ಸಿನಿಮಾ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ಚೋದು ಗ್ಯಾರಂಟಿ. ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಮಾಡಿದರೆ ಥಿಯೇಟರ್‌ಗಳಿಗೆ … Continue reading ಥಿಯೇಟರ್‌ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಹುಷಾರ್: ನಾರಾಯಣಗೌಡ ಎಚ್ಚರಿಕೆ!