Narendra Modi: ಏರ್ ಇಂಡಿಯಾ ವಿಮಾನ ದುರಂತಕ್ಕೆ PM ಪ್ರಧಾನಿ ಮೋದಿ ಸಂತಾಪ!
ನವದೆಹಲಿ:– ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ. ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು X ಮಾಡಿರುವ ಮೋದಿ, ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಲ್ಲದೇ ನಿರಂತರವಾಗಿ … Continue reading Narendra Modi: ಏರ್ ಇಂಡಿಯಾ ವಿಮಾನ ದುರಂತಕ್ಕೆ PM ಪ್ರಧಾನಿ ಮೋದಿ ಸಂತಾಪ!
Copy and paste this URL into your WordPress site to embed
Copy and paste this code into your site to embed