ಜಾತಿಗಣತಿ ವರದಿ ಯಾರ ವಿರೋಧವೂ ಇಲ್ಲ: ಹೆಚ್.ಸಿ.ಮಹದೇವಪ್ಪ!
ಬೆಂಗಳೂರು:– ಜಾತಿಗಣತಿ ವರದಿ ಯಾರ ವಿರೋಧವೂ ಇಲ್ಲ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಮಧುಮೇಹಿಗಳ ಗಮನಕ್ಕೆ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನಿ ಸಾಕು..ಸಕ್ಕರೆ ಕಾಯಿಲೆ ಓಡಿ ಹೋಗತ್ತೆ! ಈ ಸಂಬಂಧ ಮಾತನಾಡಿದ ಅವರು, ಜಾತಿಗಣತಿ ವರದಿ ಯಾರ ಪರವಾಗಿಯೂ ಇಲ್ಲ. ವಿರೋಧವೂ ಇಲ್ಲ. ಸಂವಿಧಾನದ ಆಶಯದ ಪ್ರಕಾರ ಎಲ್ಲರಿಗೂ ಸಮಾನ ಅವಕಾಶ ದೊರೆಯಬೇಕು. ಏ.17 ರಂದು ಮತ್ತೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು. ಸಾಮಾಜಿಕ ಶೈಕ್ಷಣಿಕ ಆರ್ಥಿಕ ಗಣತಿ ವರದಿ ಇದು. ಸಿಎಂ ಸಿದ್ದರಾಮಯ್ಯ … Continue reading ಜಾತಿಗಣತಿ ವರದಿ ಯಾರ ವಿರೋಧವೂ ಇಲ್ಲ: ಹೆಚ್.ಸಿ.ಮಹದೇವಪ್ಪ!
Copy and paste this URL into your WordPress site to embed
Copy and paste this code into your site to embed