ಮುಷ್ಕರ ಹಿಂಪಡೆಯುವ ಮಾತೇ ಇಲ್ಲ: ಲಾರಿ ಮಾಲೀಕರ ಜೊತೆಗಿನ ಮುಖ್ಯಮಂತ್ರಿ ಸಂಧಾನ ಸಭೆ ವಿಫಲ!

ಬೆಂಗಳೂರು:– ಡೀಸೆಲ್ ಬೆಲೆ ಏರಿಕೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. ಕಾಂಗ್ರೆಸ್ ನಾಯಕರ ಮನಸ್ಸಲ್ಲಿ ಅಂಬೇಡ್ಕರ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ: ಬಿ.ವೈ ವಿಜಯೇಂದ್ರ! ಹೀಗಾಗಿ ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನಡೆಸಿದ ಸಭೆ ವಿಫಲವಾಗಿದೆ. ಮುಷ್ಕರ ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರೂ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ ಒಂದೂವರೆ ಗಂಟೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಹೀಗಾಗಿ … Continue reading ಮುಷ್ಕರ ಹಿಂಪಡೆಯುವ ಮಾತೇ ಇಲ್ಲ: ಲಾರಿ ಮಾಲೀಕರ ಜೊತೆಗಿನ ಮುಖ್ಯಮಂತ್ರಿ ಸಂಧಾನ ಸಭೆ ವಿಫಲ!