ಹಳೆಯ ದ್ವೇಷ: ತಡರಾತ್ರಿ ಮೂವರ ಬರ್ಬರ ಕೊಲೆ.. ಬೆಚ್ಚಿಬಿದ್ದ ಕಲಬುರಗಿ ಮಂದಿ!
ಕಲಬುರಗಿ:- ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿ ತಡರಾತ್ರಿ ನಡೆದ ತ್ರಿವಳಿ ಕೊಲೆಗೆ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಲಂಚವತಾರ: ಶಿಕ್ಷಕರ ಸಂಬಳ ರಿಲೀಸ್ಗೆ ಕೊಡಬೇಕಂತೆ ಲಕ್ಷ ಲಕ್ಷ ಲಂಚ! ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂವರನ್ನು, ಅಲ್ಲಿಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಳೇ ವೈಷಮ್ಯದಿಂದ ಈ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಎಸ್, ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. … Continue reading ಹಳೆಯ ದ್ವೇಷ: ತಡರಾತ್ರಿ ಮೂವರ ಬರ್ಬರ ಕೊಲೆ.. ಬೆಚ್ಚಿಬಿದ್ದ ಕಲಬುರಗಿ ಮಂದಿ!
Copy and paste this URL into your WordPress site to embed
Copy and paste this code into your site to embed