ಹಳೇಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್ : ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ, 43 ಕ್ರಿಮಿನಲ್‌ ಪ್ರಕರಣ ವಾಪಸ್‌ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಮಾದರಿಯಲ್ಲಿ ನಡೆದಿದ್ದ ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಮೇಲೆ ನಡೆದಿದ್ದ ದಾಳಿ ಪ್ರಕರಣ ವಾಪಸ್‌ ಪಡೆದ ರಾಜ್ಯ ಸರ್ಕಾರದ ಆದೇಶವನೇ ಹೈಕೋರ್ಟ್‌ ರದ್ದು ಮಾಡಿದೆ. 2024ರ ಅಕ್ಟೋಬರ್ 10ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳ ಮೇಲಿದ್ದ ಕೇಸ್‌ ಗಳನ್ನು ರದ್ದುಗೊಳಿಸಲಾಗಿತ್ತು. ದೇಶದಲ್ಲೇ ಬೆಂಗಳೂರಿನಲ್ಲಿ ಮಾತ್ರ ಎರಡು … Continue reading ಹಳೇಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್ : ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ, 43 ಕ್ರಿಮಿನಲ್‌ ಪ್ರಕರಣ ವಾಪಸ್‌ ರದ್ದು ಮಾಡಿದ ಹೈಕೋರ್ಟ್