ಚಿನ್ನದ ಗಣಿಯಲ್ಲಿ ಓರ್ವ ಕಾರ್ಮಿಕ ಬಲಿ, ಮತ್ತೋರ್ವನಿಗೆ ಮಾರಣಾಂತಿಕ ಗಾಯ!
ರಾಯಚೂರು:- ಕೆಲಸದ ವೇಳೆಯಲ್ಲಿಯೇ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಜರುಗಿದೆ. ಬೆಳಗಿನ ಪಾಳ್ಯದಲ್ಲಿ ಕೆಲಸ ಮಾಡುವಾಗ ದುರ್ಘಟನೆ ಜರುಗಿದೆ. ಶರಣಬಸವ (38) ಮೃತ ಕಾರ್ಮಿಕ. ಕಳ್ಳರ ಕರಾಮತ್ತು: ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಎಸ್ಕೇಪ್.. ದೂರು ದಾಖಲು! 2,800 ಸೀಟ್ ಭೂಗರ್ಭದಲ್ಲಿ ಕೆಲಸ ಮಾಡುವಾಗ ಏರ್ ಬ್ಲಾಸ್ಟ್ ಆಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಇನ್ನೋರ್ವ ನಿರುಪಾದಿ ಎಂಬುವ ಕಾರ್ಮಿಕರಿಗೆ ಮಾರಣಾಂತಿಕ … Continue reading ಚಿನ್ನದ ಗಣಿಯಲ್ಲಿ ಓರ್ವ ಕಾರ್ಮಿಕ ಬಲಿ, ಮತ್ತೋರ್ವನಿಗೆ ಮಾರಣಾಂತಿಕ ಗಾಯ!
Copy and paste this URL into your WordPress site to embed
Copy and paste this code into your site to embed