Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Onion Price: ಈರುಳ್ಳಿ ದರ ಕುಸಿತ: ಹೆದ್ದಾರಿಯಲ್ಲಿಯೇ ಈರುಳ್ಳಿ ಸುರಿದು ರೈತನ ಪ್ರತಿಭಟನೆ

    By Author AINJune 3, 2025
    Share
    Facebook Twitter LinkedIn Pinterest Email
    Demo

    ವಿಜಯಪುರ: ಈರುಳ್ಳಿ ದರ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ರೈತ ಹೊರಳಾಡಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಕ್ವಿಂಟಾಲ್​​ಗೆ ಕೇವಲ 200 ರೂಪಾಯಿಗೆ ಹರಾಜಾಗುತ್ತಿದೆ. ಕಡಿಮೆ ದರಕ್ಕೆ ಹರಾಜಾದ ಕಾರಣ ಈರುಳ್ಳಿ ಬೆಳೆಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    ರಾಷ್ಟ್ರೀಯ ಹೆದ್ದಾರಿ ಮೇಲೆ ಈರುಳ್ಳಿ ಸುರಿದು ಬಿದ್ದು ಮಲ್ಲಿಕಾರ್ಜುನ ಬೋಲಗೊಂಡ ಎಂಬ ರೈತ ಹೊರಳಾಡಿದ್ದಾರೆ. ಇದೇ ಈರುಳ್ಳಿ ಬಾಗಲಕೋಟೆಯಲ್ಲಿ ಕ್ವಿಂಟಾಲ್​ಗೆ 1000 ರೂಪಾಯಿಗೆ ಮಾರಾಟವಾಗಿತ್ತು.

    ಡಿಎಪಿ ರಸಗೊಬ್ಬರ 1200 ರೂ., ಯೂರಿಯಾ 300 ರೂ. ಇದೆ. ನಾವು ಕಷ್ಟಪಟ್ಟು ಬೆಳೆದ ಈರುಳ್ಳಿಗೆ ಕೇವಲ 200 ರೂ. ಯಾಕೆಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಕುರಿತು ಗಮನ ಹರಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    June 12, 2025

    ಬಾಗಲಕೋಟೆ: ಕರಿ ಹರಿವಲ್ಲಿ ಗೊಂದಲ, ಗೋಸೇವಕರಿಂದ ಆಚರಣೆ ಸಂಪನ್ನ!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಧೈರ್ಯ ಮತ್ತು ದಿಟ್ಟತನದಿಂದ ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿ..!

    June 12, 2025

    ಗದಗ ಜಿಲ್ಲೆಯಾದ್ಯಂತ ಮಳೆಗೆ ಹೈರಾಣಾದ ಜನ: ಮನೆಗಳಿಗೆ ನೀರು ನುಗ್ಗಿ ಅವಾಂತರ

    June 12, 2025

    ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಕತ್ತರಿಯಿಂದ ಇರಿತ: ಗಂಭೀರ ಗಾಯ

    June 12, 2025

    ಕೋಲಾರ: ಕಲ್ಲು ಕ್ರಷರ್’ನಲ್ಲಿ ಅವಘಡ – ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

    June 12, 2025

    ರಾತ್ರಿ ಸುರಿದ ಮಳೆ ಮನೆಗೆ ನುಗ್ಗಿದ ನೀರು: ಜನಜೀವನ ಅಸ್ತವ್ಯಸ್ತ

    June 12, 2025

    Kantara: “ಕಾಂತಾರ: ಚಾಪ್ಟರ್ 1′ ಚಿತ್ರತಂಡದ ಮತ್ತೊಬ್ಬ ಕಲಾವಿದ ನಿಧನ..!

    June 12, 2025

    Hubballi Breaking: ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ: ಪೊಲೀಸರಿಂದ ತೀವ್ರ ಶೋಧ!

    June 12, 2025

    ಧಾರವಾಡದಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾಕಾಲೇಜುಗಳಿಗೆ ಇಂದು ರಜೆ ಘೋಷಣೆ!

    June 12, 2025

    ಗದಗ ಕುಂದಗೋಳ ತಾತ್ಕಾಲಿಕ ಬಂದಾಗಿದ್ದ ಬಸ್ ಪುನರಾರಂಭ: ಜನತೆ ಖುಷ್!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.