Close Menu
Ain Live News
    Facebook X (Twitter) Instagram YouTube
    Wednesday, May 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಕೊಪ್ಪಳ: “ಆಪರೇಷನ್ ಹಸ್ತ” ಇದು ಕೇವಲ ಕಾಂಗ್ರೆಸ್ ನಾಟಕ – ಶ್ರೀ ರಾಮುಲು

    By AIN AuthorNovember 15, 2023
    Share
    Facebook Twitter LinkedIn Pinterest Email
    Demo

    ಕೊಪ್ಪಳ:- ಆಪರೇಷನ್‌’ ಹಸ್ತ ಇದು ಕೇವಲ ಕಾಂಗ್ರೆಸ್‌ನ ನಾಟಕ ಎಂದು ಶ್ರೀರಾಮುಲು ಹೇಳಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯಿಂದ ಹಲವು ಶಾಸಕರು ಬರುತ್ತಾರೆಂದು ಶಾಸಕ ರವಿ ಗಣಿಗರಂಥವರಿಂದ ಕಾಂಗ್ರೆಸ್‌ನ ಮುಖಂಡರು ಹೇಳಿಸಿ ಹೊಸ ನಾಟಕ ಶುರು ಮಾಡಿದ್ದಾರೆ ಎಂದರು.

    ಕಾಂಗ್ರೆಸ್‌ನವರು ತಮ್ಮ ಪಕ್ಷದವರಿಂದಲೇ ಈ ರೀತಿ ಹೇಳಿಸುತ್ತಿದ್ದಾರೆ. ಅವರಿಗೆ ಬೇರೆ ವಿಷಯ ಕೇಳಬಾರದು ಎಂಬ ಕಾರಣಕ್ಕೆ ಈ ರೀತಿ ನಾಟಕ ಶುರು ಮಾಡಿದ್ದಾರೆ ಎಂದು ಟೀಕಿಸಿದರು.

    ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪಕ್ಷ ಹೊಸ ಅವಕಾಶ ಮಾಡಿಕೊಟ್ಟಿದೆ. ಅವರ ಆಯ್ಕೆ ಎಲ್ಲ ಕಾರ್ಯಕರ್ತರಲ್ಲೂ ಖುಷಿ ತರಿಸಿದೆ. ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ನಾನು ಸಹ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಯತ್ನ ಮಾಡಿದ್ದೆ. ಆದರೆ, ಪಕ್ಷಕ್ಕೆ ಯಡಿಯೂರಪ್ಪ ಕೊಡುಗೆ ದೊಡ್ಡದಿದೆ. ನನಗೆ ಸ್ಥಾನ ಸಿಕ್ಕಿಲ್ಲ ಎನ್ನುವ ಅಸಮಾಧಾನವಿಲ್ಲ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧರಾಗಿದ್ದೇವೆ.

    ಮಾಧ್ಯಮದಲ್ಲಿ ಹೇಳಿದ ತಕ್ಷಣ ಅಸಮಾಧಾನವಿದೆ ಎಂಬ ಭಾವನೆಯಲ್ಲ. ಪಕ್ಷದಲ್ಲಿ ಕುಳಿತು ಈ ಬಗ್ಗೆ ಚರ್ಚಿಸುತ್ತೇವೆ. ವಿರೋಧ ಪಕ್ಷದ ನಾಯಕರ ಆಯ್ಕೆ ಬೇಗ ಆಯ್ಕೆ ಆಗುತ್ತೆ ಎಂದರು.

    ಸರಕಾರದ ಗ್ಯಾರಂಟಿ ಫೇಲ್‌ ಆಗಿದೆ. ಎಲ್ಲ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ. ಈಗ ಗ್ಯಾರಂಟಿಗಳ ಬಗ್ಗೆ ಜನರಿಗೆ ನಂಬಿಕೆ ಇಲ್ಲ ಎಂದರಲ್ಲದೇ, ನಾನು ಬಳ್ಳಾರಿ ಲೋಕಸಭೆಯಿಂದ ಅಭ್ಯರ್ಥಿ ಆಗಲ್ಲ. ನಮ್ಮಲ್ಲಿ ನಮ್ಮ ಪಕ್ಷದ ಹಾಲಿ ಸಂಸದರಿದ್ದಾರೆ ಎಂದರು.

    Post Views: 2

    Demo
    Share. Facebook Twitter LinkedIn Email WhatsApp

    Related Posts

    ದೊಡ್ಡಬಳ್ಳಾಪುರ: ಬಮೂಲ್ ನಿರ್ದೇಶಕ ಚುನಾವಣೆಯಲ್ಲಿ ಬದ್ಧ ವೈರಿಗಳ ಮೈತ್ರಿ

    May 21, 2025

    ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾದ ದುಷ್ಕರ್ಮಿಗಳು..!

    May 21, 2025

    Booker Prize 2025: ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ ಯಾರು..? ಅವರು ಕೃತಿಗಳು ಯಾವುದು?

    May 21, 2025

    ಕೌಟುಂಬಿಕ ಕಲಹ: ಚಾಕುವಿನಿಂದ ಇರಿದು ಗಂಡನಿಂದಲೇ ಪತ್ನಿಯ ಹತ್ಯೆ

    May 21, 2025

    SSLC ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ..!

    May 21, 2025

    ಕನ್ನಡ ಮಾತಾಡಲ್ಲ ಎಂದಿದ್ದ SBI ಬ್ಯಾಂಕ್‌ ಮ್ಯಾನೇಜರ್‌ ಎತ್ತಂಗಡಿ!

    May 21, 2025

    ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಪ್ರಕರಣ ಮುಚ್ಚಿ ಹಾಕಲು ಜಿಲ್ಲಾ ಉಸ್ತುವಾರ ಸಚಿವರ ಮಧ್ಯಸ್ಥಿಕೆ ಎಂದ ಖೂಬಾ

    May 21, 2025

    ಸ್ಟಾರ್ಟ್ ಆಗದೇ ಹೈವೇಯಲ್ಲಿ ನಿಂತ KSRTC ಬಸ್ ತಳ್ಳಿದ ಮಹಿಳೆಯರು

    May 21, 2025

    ಸೀಟ್‌ ಬ್ಲಾಕಿಂಗ್‌ ಹಗರಣ: ಐಟಿ ಬಳಿಕ, ಇದೀಗ ಪರಮೇಶ್ವರ್‌ ಗೆ ಇಡಿ ಶಾಕ್

    May 21, 2025

    ಸರಣಿ ಅಪಘಾತ: ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಾಯ!

    May 21, 2025

    ಕೆರೆಗೆ ಹೋದ ಯುವಕ ಸಿಡಿಲು ಬಡಿದು ಸಾವು!

    May 21, 2025

    ಚಿತ್ರದುರ್ಗದಲ್ಲಿ ಭಾರೀ ಮಳೆ: 40 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಮಳೆ ನೀರು, ಗ್ರಾಮಸ್ಥರು ಪರದಾಟ!

    May 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.