Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಉಗ್ರರ ಮೇಲಿನ ಭಾರತದ ದಾಳಿ ಖುಷಿ ಪಡುವ ವಿಚಾರ: ಡಾಲಿ ಧನಂಜಯ್!

    By AIN AuthorMay 8, 2025
    Share
    Facebook Twitter LinkedIn Pinterest Email
    Demo

    ಉಗ್ರರ ಮೇಲಿನ ಭಾರತದ ದಾಳಿ ಖುಷಿ ಪಡುವ ವಿಚಾರ ಎಂದು ಡಾಲಿ ಧನಂಜಯ್ ಅವರು ಹೇಳಿದ್ದಾರೆ.

    ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತದ ‘ಆಪರೇಷನ್ ಸಿಂಧೂರದ ಬಗ್ಗೆ ಮಾತನಾಡಿದ ಧನಂಜಯ್, ಇದು ಎಲ್ಲರೂ ಖುಷಿಪಡುವಂತಹ ವಿಚಾರ ಎಂದು ಭಾರತ ಸೇನೆಯ ಬಗ್ಗೆ ಮೆಚ್ಚಿಗೆಯ ಮಾತುಗಳನ್ನಾಡಿದ್ದಾರೆ ಡಾಲಿ. ಉಗ್ರರಿಗೆ ಉತ್ತರ ಕೊಡಲೇಬೇಕು. ಪ್ರತಿ ಬಾರಿಯೂ ಉತ್ತರ ಕೊಟ್ಟಿದ್ದೇವೆ. ಇದೀಗ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದ ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ. ಇದು ಎಲ್ಲರೂ ಖುಷಿಪಡುವಂತದ್ದು ಎಂದಿದ್ದಾರೆ.

    IPL 2025: ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ: IPL ರದ್ದು!?

    ಇದೇ ವೇಳೆ ಸೋನು ನಿಗಮ್ ಅವರ ಕನ್ನಡ ವಿವಾದದ ಬಗ್ಗೆಯೂ ಡಾಲಿ ಮಾತನಾಡಿ, ನಾಡು ನುಡಿ ಅಂತ ಬಂದಾಗ ಎಲ್ಲರೂ ನಿಂತುಕೊಳ್ಳಲೇಬೇಕು. ಸೋನು ನಿಗಮ್ ಕೂಡ ಕನ್ನಡದ ಬಗ್ಗೆ ಕಾಳಜಿಯಿರುವ ಕಲಾವಿದ. ಅವರು ಒಳ್ಳೆಯ ಸಿಂಗರ್, ಚಿತ್ರರಂಗಕ್ಕೆ ಅವರು ಕೊಡುಗೆ ಕೊಟ್ಟಿದ್ದಾರೆ. ನಾವು ಅವರು ಹಾಡಿರುವ ಹಾಡುಗಳನ್ನು ಕೇಳಿ ಎಂಜಾಯ್ ಮಾಡಿದ್ದೇವೆ. ಅಂದಿನ ಸಂದರ್ಭದಲ್ಲಿ ಅವರ ಪ್ರತಿಕ್ರಿಯೆ ಬೇರೆ ತರಹ ಕಾಣಿಸಿರಬಹುದು. ಅಥವಾ ತಪ್ಪಾಗಿ ರಿಯಾಕ್ಟ್ ಮಾಡಿರಬಹುದು. ಆದರೆ ಕನ್ನಡ ಅಂತ ಬಂದಾಗ ನಾವೆಂದಿಗೂ ಕನ್ನಡದ ಪರನೇ ಇರುತ್ತೇವೆ. ಕನ್ನಡನೇ ನಮ್ಮ ಅನ್ನ, ಅದೇ ನಮ್ಮ ಜೀವ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ‘ಜವಾ’ ಸವಾರಿಗಿಳಿದ ರಾಜವರ್ಧನ್..ಡಿಂಗ್ರಿ ನಾಗರಾಜ್‌ ಪುತ್ರ ಈಗ ಪ್ರೊಡ್ಯೂಸರ್

    May 8, 2025

    ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ರಾಗಿಣಿ…ಮತ್ತೆ ಬಣ್ಣ ಹಚ್ಚಿದ ಕುಮಾರ್‌ ಬಂಗಾರಪ್ಪ!

    May 8, 2025

    ಕನ್ನಡದ ಹೃತಿಕ್‌ ರೋಷನ್‌ ಸ್ಟೈಲೀಶ್‌ ಪೋಸ್..ಮದುಮಗನಂತೆ ಮಿಂಚಿದ ಇಂದ್ರಜಿತ್‌ ಲಂಕೇಶ್‌ ಪುತ್ರ!

    May 8, 2025

    ʼಆಪರೇಷನ್‌ ಸಿಂಧೂರʼ ಸಿನಿಮಾ ಮಾಡಲು ಮುಗಿಬಿದ್ದ ನಿರ್ಮಾಪಕರು..ಯಾರ ಪಾಲಾಗಲಿದೆ ಟೈಟಲ್?‌

    May 8, 2025

    ಚೈತ್ರಾ ಕುಂದಾಪುರ ಕೈಯಲ್ಲಿ ಗೋರಂಟಿ ರಂಗು..ಹಸೆಮಣೆ ಏರಲು ರೆಡಿನಾ?

    May 8, 2025

    ರಾಜಪುತ್ತಿರನ್: ಸೆನ್ಸೇಷನ್ ಸ್ಟಾರ್ ಕೋಮಲ್ ಕುಮಾರ್ ಕಾಲಿವುಡ್ ಚಿತ್ರರಂಗಕ್ಕೆ ಭರ್ಜರಿ ಎಂಟ್ರಿ

    May 8, 2025

    20 ವರ್ಷದ ಬಳಿಕ ರೀ-ರಿಲೀಸ್‌ ಆಗ್ತಿದೆ ಸೈನೈಡ್‌..10 ನಿಮಿಷ ಹೆಚ್ಚುವರಿ ದೃಶ್ಯ ಸೇರ್ಪಡಣೆ!

    May 8, 2025

    ಸೋನು ನಿಗಮ್‌ ಹಾಡಿಗೆ ಕೋಕ್‌..ಕನ್ನಡ ಸಿಂಗರ್‌ಗೆ ಚಾನ್ಸ್..ಇದಪ್ಪಾ ಕನ್ನಡ ಪ್ರೀತಿ!

    May 8, 2025

    Soniya Bansal: ನನ್ನ ಬಳಿ ಹಣವಿತ್ತು, ಜನಪ್ರಿಯತೆಯೂ ಇತ್ತು ಆದ್ರೆ ನೆಮ್ಮದಿ ಇಲ್ಲ: ಚಿತ್ರರಂಗಕ್ಕೆ ಗುಡ್ ಬೈ ಹೇಳಿದ ನಟಿ..!

    May 8, 2025

    ಸೆಟ್ಟೇರಿತು ಗೀತಾ ಪಿಕ್ಚರ್ಸ್ 4ನೇ ಸಿನಿಮಾ..ಧೀರೆನ್-ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್

    May 8, 2025

    ನೀವು ಕೂಡ ಭಯೋತ್ಪಾದಕರೇ.. ಧ್ರುವ ಸರ್ಜಾ ಹೀಗೆ ಹೇಳಿದ್ದು ಯಾರಿಗೆ?

    May 7, 2025

    Operation Sindoora: ನಮಗೆ ಸವಾಲು ಹಾಕಿದ್ರೆ ನಾವು ಬಲಶಾಲಿಯಾಗಿ ನಿಲ್ಲುತ್ತೇವೆ: ನಟ ಮೋಹನ್ ಲಾಲ್

    May 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.