ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

ದೇವನಹಳ್ಳಿ:- ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ಸುಮಾರು 1,777 ಎಕರೆ ಫಲವತ್ತಾದ ಭೂಮಿಯನ್ನು ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವುದನ್ನು ವಿರೋಧಿಸಿ ಚನ್ನರಾಯಪಟ್ಟಣ ರೈತ ಮುಖಂಡರು ನಾಳೆ ದೇವನಹಳ್ಳಿ ಚಲೋ ಬೃಹತ್ ಹೋರಾಟ ಹಮ್ಮಿಕೊಂಡಿದ್ದಾರೆ. ರಾತ್ರಿ ಹೊತ್ತು ಎರಡು ಲವಂಗ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ಇದರಲ್ಲಿ ಇದರಲ್ಲಿ ರೈತ, ದಲಿತ, ಕಾರ್ಮಿಕ, ಮಹಿಳಾ, ಯುವಜನ ಚಳವಳಿಗಾರರು, ಪ್ರಗತಿಪರ ಹೋರಾಟಗಾರರು ರಾಜ್ಯದ ಮೂಲೆ ಮೂಲೆಗಳಿಂದ ದೇವನಹಳ್ಳಿಗೆ ಬಂದು ಅಲ್ಲಿನ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟಿಸಲಿದ್ದಾರೆ. ಈ … Continue reading ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!