Close Menu
Ain Live News
    Facebook X (Twitter) Instagram YouTube
    Monday, July 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Pralhad Joshi: ಎಲ್ಲರ ಸಲಹೆ ಪಡೆದು ಸಂಸತ್ ಸುರಕ್ಷತೆ ಮಾಡುವುದು ನಮ್ಮ ಉದ್ದೇಶ: ಪ್ರಹ್ಲಾದ್‌ ಜೋಶಿ

    By AIN AuthorDecember 17, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ಪ್ರತಾಪ್‌ ಸಿಂಹ (Pratap Simha) ಅವರು ಯಾವ ಹಿನ್ನೆಲೆಯಲ್ಲಿ ಪಾಸ್‌ ಕೊಟ್ಟರು ಎಂಬುದೆಲ್ಲವೂ ತನಿಖೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಷಾದನೀಯ, ಖಂಡನೀಯ. ಘಟನೆಯ ಬಳಿಕ ಲೋಕಸಭಾ ಸ್ಪೀಕರ್ ಸಭಾ ನಾಯಕರ ಸಭೆ ನಡೆಸಿದರು. ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಿದರು.

    ಘಟನೆಯಿಂದ ಪಾಠ ಕಲಿತು ಮುಂದೆ ತೆಗೆದುಕೊಳ್ಳುವ ಕ್ರಮದ ಬಗ್ಗೆ ಸಮಾಲೋಚನೆ ಮಾಡಲಾಯಿತು. ಎಲ್ಲರ ಸಲಹೆ ಪಡೆದು ಸಂಸತ್ ಸುರಕ್ಷತೆ ಮಾಡುವುದು ನಮ್ಮ ಉದ್ದೇಶ. 1971 ರಿಂದ ದಾಖಲೆಗಳ ಪ್ರಕಾರ ಇಂತಹ ಘಟನೆಯಲ್ಲಿ ಸ್ಪೀಕರ್ ಕೈಗೊಂಡಿರುವ ಕ್ರಮಗಳಂತೆ ಈ ಬಾರಿಯೂ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

    DK Shivkumar: ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗ್ತಿದೆ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?

    ಆಯುಧ ಸೇರಿದಂತೆ ಇತ್ಯಾಧಿ ವಸ್ತು ಪಡೆದು ಗ್ಯಾಲರಿಗೆ ಬಂದಿರುವುದು ಇದೆ. ಇಂತಹ ಘಟನೆಯಲ್ಲಿ ಅಂದಿನ ಸ್ಪೀಕರ್ ತೆಗೆದುಕೊಂಡ‌ ಪರಂಪರೆಯನ್ನು ಪರಿಶೀಲಿಸಿ ಅಂತೆಯೇ ಈ ಬಾರಿಯೂ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ಗೃಹ ಸಚಿವಾಲಯಕ್ಕೆ ಪತ್ರ ಬರೆದು ಉನ್ನತ ತನಿಖೆಗೆ ಸ್ಪೀಕರ್ ಆದೇಶಿಸಿದ್ದಾರೆ. ಸದನದ ಮುಖ್ಯಸ್ಥರು ಸ್ಪೀಕರ್ ಅವರ ನಿರ್ಣಯ ಅಂತಿಮ. ಭದ್ರತೆಯನ್ನು ಅವರೇ ಅಂತಿಮ ಮಾಡುತ್ತಾರೆ. ಸರ್ಕಾರದ ಪಾತ್ರ ಇಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ ವಿಚಾರ: ವದಂತಿಗೆ ತೆರೆ ಎಳೆದ CM ಕಚೇರಿ!

    July 6, 2025

    ಹೃದಯಾಘಾತಕ್ಕೆ ಖ್ಯಾತ ಹಾಲಿವುಡ್ ನಟ ಸಾವು!

    July 5, 2025

    ಬ್ಯಾಂಕ್ ವಂಚನೆ ಪ್ರಕರಣ: ಅಮೆರಿಕದಲ್ಲಿ ನೀರವ್ ಮೋದಿ ಸಹೋದರ ನಿಹಾಲ್ ಮೋದಿ ಅರೆಸ್ಟ್..!

    July 5, 2025

    ಅಮರನಾಥ ಯಾತ್ರೆಗಾಗಿ ತೆರಳುತ್ತಿದ್ದ 5 ಬಸ್’ಗಳ ನಡುವೆ ಸರಣಿ ಅಪಘಾತ: 36 ಮಂದಿಗೆ ಗಂಭೀರ ಗಾಯ!

    July 5, 2025

    ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಮೇಲೆ ಗುಂಡಿನ ದಾಳಿ..! ಸ್ಥಳದಲ್ಲೇ ಸಾವು

    July 5, 2025

    ಭೀಕರ ರಸ್ತೆ ಅಪಘಾತ: ಮದುವೆ ದಿಬ್ಬಣಕ್ಕೆ ಹೊರಟಿದ್ದ 8 ಮಂದಿ ಸ್ಥಳದಲ್ಲೇ ಸಾವು!

    July 5, 2025

    ರೈತನಾಗಿ ಹೊಲ ಉಳುಮೆ ಮಾಡಿದ ಸಿಎಂ..! VIDEO ವೈರಲ್

    July 5, 2025

    ಸ್ಯಾನಿಟರಿ ಪ್ಯಾಡ್ ಮೇಲೆ ರಾಹುಲ್ ಗಾಂಧಿ ಫೋಟೋ: ವಿವಾದಕ್ಕೀಡಾದ ಕಾಂಗ್ರೆಸ್ ನಾಯಕನ ಚಿತ್ರ!

    July 5, 2025

    TVK ಪಕ್ಷದ ಸಿಎಂ ಅಭ್ಯರ್ಥಿ ನಾನೇ ಎಂದ ದಳಪತಿ..ಬಿಜೆಪಿ ಜೊತೆ ಮೈತ್ರಿ ಇಲ್ಲ..ವಿಜಯ್‌ ಏಕ್‌ ಮಾರ್ ದೋ ತುಕ್ಡ್!‌

    July 4, 2025

    ಶಿಕ್ಷಣದ ಹೆಸರಿನಲ್ಲಿ Instagram ನಕಲಿ ಖಾತೆ ತೆರೆದು ವಂಚನೆ: 18 ಲಕ್ಷ ಕಳೆದುಕೊಂಡ MBA ವಿದ್ಯಾರ್ಥಿನಿ..!

    July 4, 2025

    Himachal Pradesh: ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ: 63 ಜನ ಸಾವು – ಹೆಚ್ಚಿದ ಆತಂಕ

    July 4, 2025

    200 ಕೋಟಿ ವಂಚನೆ ಕೇಸ್: ದೆಹಲಿ ಹೈಕೋರ್ಟ್’ನಿಂದ ಜಾಕ್ವಲಿನ್ ಅರ್ಜಿ ವಜಾ!

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.