Close Menu
Ain Live News
    Facebook X (Twitter) Instagram YouTube
    Thursday, July 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಾಕ್ ಡಬಲ್ ಸ್ಟ್ಯಾಂಡರ್ಡ್ ನೀತಿಯು ಇಬ್ಬಗೆ ನೀತಿ ಆಗಿದೆ: ಜೋಶಿ ಅಸಮಾಧಾನ

    By Author AINMay 11, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ:ಭಾರತ ಪಾಕಿಸ್ತಾನ ಯುದ್ಧ ವಿಚಾರವಾಗಿ ಪಾಕ್ ಡಬಲ್ ಸ್ಟಾಂಡರ್ಡ್ ನೀತಿಯು ಇಬ್ಬಗಿ ನೀತಿ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.  ಇದೊಂದು ಪಾಕಿಸ್ತಾನದ ಇಬ್ಬಗೆ ನೀತಿ ಸ್ಪಷ್ಟವಾಗಿದೆ.ನಾವು ಯುದ್ಧ ಆರಂಭವಾದಗಿನಿಂದ ಪಾಕ್ ಗೆ ತಕ್ಕ ಉತ್ತರ ಕೊಡಲಾಗಿದ್ದುಡಿಪ್ಲೋಟೆಕ್ ವ್ಯವಸ್ಥೆಯಲ್ಲಿ ವಿಶ್ವ ಮಟ್ಟದಲ್ಲಿ ಕೇಲ ಕ್ರಮ ಕೈಗೊಳ್ಳಬೇಕಾಗುತ್ತದೆ.

    ಕದನ ವಿರಾಮ ಘೋಷಣೆ ನಂತರವೋ ಪಾಕ್ ಯುದ್ಧ ಮಾಡಿದ್ದು ಸರಿಯಾದ ಕ್ರಮವಲ್ಲಪಾಕಿಸ್ತಾನ ಡಿಎಂಜಿ ಕದನ‌ ವಿರಾಮಕ್ಕೆ ಮನವಿ ಮಾಡಿದ್ದರುಪಾಕಿಸ್ತಾನದ ಮಿಲಿಟರಿ ಪಡೆ ಚುನಾವಯಿತಿ ಸರಕಾರದ ಮಾತು ಕೇಳಲ್ಲ ಅಂದರೆ ಹೇಗೆ ಎಂದ ಅವರು, ಪಾಕಿಸ್ತಾನ ಡಬಲ್ ಸ್ಟಾಂಡರ್ಡ್, ಭಯೋತ್ಪಾದನೆಯನ್ನ ಘೋಷಣೆ ಮಾಡತಾ ಇರುತ್ತದೆಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ನಮ್ಮ ‌ಮಿಲಿಟರಿ ಪಡೆಗೆ ಎಲ್ಲ ಸ್ವಾತಂತ್ರ್ಯ ಕೊಡಲಾಗಿತ್ತು.

    Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ

    ಈ ಕುರಿತು ಸಹ ಮಾಧ್ಯಮಗಳಲ್ಲಿ ಪ್ರಸಾರ ಆಗಿದೆಯುದ್ಧದಲ್ಲಿ ಸಾಕಷ್ಟು ಸಾವು ನೋವು ಸಂಭವಿಸಿವೆ. ನಾವು ಇದರಲ್ಲಿ ಯಾವುದೇ ಕಾರಣಕ್ಕೋ ರಾಜಕಾರಣ ಬೆರಸಲ್ಲ, ಪಾಕಿಸ್ತಾನಕ್ಕೆ ಯಾವ ರೀತಿ ಉತ್ತರ ಕೊಡಬೇಕು ಕೊಡಲಾಗಿದೆ ಆದರೆ ಈಗಾಗಲೇಪಾಕಿಸ್ತಾನದ ಮಾಧ್ಯಮ ವರದಿಯಂತೆ ಕಂದಹಾರ್ ದಲ್ಲಿ ಅಟ್ಯಾಕ್ ಮಾಡಿದ್ದರು ಅವರು ಸಾವನ್ನಪ್ಪಿದ್ದಾರೆ.

    ಅನೇಕ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಭಯೋತ್ಪಾದಕ ಸಂಭಂಧಿಕರು ಸಹ ಹತರಾಗಿದ್ದಾರೆಮೋಸ್ಟ್ ವಾಟೆಂಡ್ ಉಗ್ರರರು ಸಹ ಸಾವನ್ನಪ್ಪಿದ್ದಾರೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದರು. ಕದನ ವಿರಾಮ ಘೋಷಣೆ ನಂತರ

    ಕೆಲವರು ಖುಷಿ ಪಟ್ಟ ವಿಚಾರ

    ಇದೊಂದು ದೇಶದ ಭದ್ರತೆ ವಿಚಾರ ಆಗಿದ್ದು ಇದರಲ್ಲಿ ಯಾವುದೇ ರೀತಿಯ ಸಂತಸ ಪಡುವುದು ಅಲ್ಲಾ ಎಂದರು.

    ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಿಚಾರ 

    ಕೇಲ ಆಡಳಿತಾತ್ಮಕ ನಿರ್ಧಾರ ಇರುತ್ತವೆ. ಇದರಲ್ಲಿ ನಾನು ಏನು ಹೇಳಲ್ಲವಿದೇಶಾಂಗ ಸಚಿವರು ಈ ಕುರಿತು ಉತ್ತರ ಕೊಡಬೇಕು ಎಂದರು

    Demo
    Share. Facebook Twitter LinkedIn Email WhatsApp

    Related Posts

    ದೂರಾದ ಗಂಡ: ಮಗಳ ಜೊತೆ ನೇಣಿಗೆ ಶರಣಾದ ತಾಯಿ!

    July 3, 2025

    ವರುಣಾರ್ಭಟ: ಕೊಡಗು, ಉತ್ತರ ಕನ್ನಡ ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ!

    July 3, 2025

    ಸೋಲಾರ್ ಕಂಪನಿಗೆ ಜಮೀನು ಕೊಟ್ಟು ರೈತರನ್ನ ವಕ್ಕಲೆಬ್ಬಿಸಬೇಡಿ: ತಹಸೀಲ್ದಾರ್, ಡಿಸಿಗೆ ಮಾಜಿ ಸಚಿವರ ವಾರ್ನಿಂಗ್!

    July 3, 2025

    Heart Attack Deaths: ಹೃದಯಾಘಾತಕ್ಕೆ ಹಾಸನದಲ್ಲಿ ಮತ್ತೊಬ್ಬ ಸಾವು; ಹೆಚ್ಚಾಯ್ತು ಜನರಲ್ಲಿ ಆತಂಕ!

    July 3, 2025

    Heart Attack: ಸರ್ಕಾರಿ ವೈದ್ಯ ‘ಹೃದಯಾಘಾತಕ್ಕೆ’ ಬಲಿ- ಜನರಲ್ಲಿ ಹೆಚ್ಚಿದ ಆತಂಕ!

    July 3, 2025

    ನೆಲಮಂಗಲ| ಕ್ಯಾಂಟರ್ ಲಾರಿ ಹರಿದು ಗೃಹಿಣಿ ಸ್ಥಳದಲ್ಲೇ ಸಾವು!

    July 3, 2025

    ಎರಡು ವರ್ಷದ ‘ಕೈ’ ಸಾಧನೆ: ಗದಗದಲ್ಲಿ ಮೂರು ದಿನಗಳ ವಸ್ತು ಪ್ರದರ್ಶನ!

    July 2, 2025

    ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು 237 ಕೋಟಿ ಅನುದಾನಕ್ಕೆ ಅನುಮೋದನೆ: ಡಿಸಿಎಂ ಡಿ.ಕೆ. ಶಿವಕುಮಾರ್

    July 2, 2025

    ದಾವಣಗೆರೆಯಲ್ಲಿ ಹೃದಯಾಘಾತ ಭೀತಿ: ಆಸ್ಪತ್ರೆಗಳತ್ತ ಮುಖ ಮಾಡಿದ ಜನ!

    July 2, 2025

    ನಿವೃತ ಯೋಧನಿಗೆ ಕೊಡಗಿನಲ್ಲಿ ಅದ್ದೂರಿ ಸ್ವಾಗತ: ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ!

    July 2, 2025

    ಜಾರಿದಳ ತಂಡದಿಂದ ರಸಗೊಬ್ಬರ ಮಾರಾಟ ಮಳಿಗೆಗಳ ತಪಾಸಣೆ

    July 2, 2025

    ಕೊಡಗಿನಲ್ಲಿ ಮುಂದುವರೆದ ಮಳೆ;ಅರೆಂಜ್ ಅಲರ್ಟ್ ಘೋಷಣೆ

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.