Panchacharya Shri Award: ಬನ್ನೂರು ಶ್ರೀಗಳಿಗೆ ಪಂಚಾಚಾರ್ಯ ಶ್ರೀ ಪ್ರಶಸ್ತಿ!
ರಾಮದುರ್ಗ:- ತಾಲೂಕಿನ ಬನ್ನೂರು ಗ್ರಾಮದ ಚಿಕ್ಕಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಶ್ರೀ ಜಗದ್ಗುರು ಪಂಚಾಚಾರ್ಯರ ಯುಗಮಾನೋತ್ಸವದ ಅಂಗವಾಗಿ ಹುಕ್ಕೇರಿ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದಿಂದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಮಾ.30 ರಂದು ಸಂಜೆ 6.30ಕ್ಕೆ ಪಂಚಾಚಾರ್ಯ ಶ್ರೀ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಿದ್ದಾರೆ. ರಾಮದುರ್ಗ ತಾಲೂಕಿನ ಬನ್ನೂರು ಚಿಕ್ಕಮಠದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಕಟಕೋಳ ಎಂ. ಚಂದರಗಿಯ ಹಿರೇಮಠದ ತಪೋಭೂಷಣ ಶ್ರೀ ವೀರಭದ್ರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿಯವರು, ಬಾಗೋಜಿಕೊಪ್ಪ ಹಿರೇಮಠದ ಶ್ರೀ ಡಾ. … Continue reading Panchacharya Shri Award: ಬನ್ನೂರು ಶ್ರೀಗಳಿಗೆ ಪಂಚಾಚಾರ್ಯ ಶ್ರೀ ಪ್ರಶಸ್ತಿ!
Copy and paste this URL into your WordPress site to embed
Copy and paste this code into your site to embed