Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಸವ ಜಯಂತಿ ಆಚರಣೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ ಅಗತ್ಯವಿದೆ : ಬಸವರಾಜ ಹೊರಟ್ಟಿ

    By AIN AuthorApril 29, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ದೇಶ ವಿದೇಶಗಳಲ್ಲಿ ಶ್ರೀ ಬಸವೇಶ್ವರ ಜಯಂತಿಯನ್ನ ಭಾರೀ ಅದ್ದೂರಿಯಾಗಿ ಆಚರಣೆ ಮಾಡಲಾಗುತಿದ್ದು, ನಮ್ಮ ರಾಜ್ಯದಲ್ಲಿ ಬಸವ ಜಯಂತಿ ಆಚರಣೆಗೆ ಸಾರ್ವಜನಿಕರು ಹಾಗೂ ಭಕ್ತರು ಬರಲು ಹಿಂದೇಟು ಮಾಡುತಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದರು.
    ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ರೋತ್ಸವದ ಅಂಗವಾಗಿ ನಗರದ ಮೂರುಸಾವಿರ ಮಠದ ಆವರಣದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅವರು ಮಾತನಾಡಿದರು.

    ಇನ್ನೂ ಜಗದ್ಗುರು ಡಾ.ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಮಾತನಾಡಿ, ನಾಡಿನ ಮಠಗಳಲ್ಲಿ ಒಂದಾದ ಮೂರು ಸಾವಿರ ಮಠದಲ್ಲಿ ಬಸವೇಶ್ವರ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ ಬಸವೇಶ್ವರರ ಅನುಯಾಯಿಗಳು ಭಾಗವಹಿಸಬೇಕು ಎಂದರು
    ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷೆ ಗಿರಿಜಾ ಎಸ್. ಹೂಗಾರ ಮಾತನಾಡಿ, ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದು ಇಂತಹ ಕಾರ್ಯಕ್ರಮಗಳು ನಾಡಿನ ಜನತೆಗೆ ಶ್ರೀ ಬಸವೇಶ್ವರರ ಕಾಲಾವಧಿ ಶರಣರ ತತ್ವ ವಚನಗಳು ಇನ್ನಷ್ಟು ತಿಳಿಯವಂತಹ ಆಗಬೇಕು ಎಂದರು.

    ಇಂದಿನಿಂದ ನೇಹಾ ಹಿರೇಮಠ ಹತ್ಯೆ ಪ್ರಕರಣದ ಟ್ರಯಲ್ ಆರಂಭ

    ಮಹಿಳೆಯರಿಂದ ಮತ್ತು ಮಕ್ಕಳಿಂದ ಶ್ರೀ ಬಸವಣ್ಣನವರ ವಚನಗಳ ಗಾಯನ ಸ್ಪರ್ಧೆ, ಕುಮಾರಿ. ದಿಯಾ ಆವಾರಿ ಅವರಿಂದ ಭರತ ನಾಟ್ಯ ಜೊತೆಗೆ ವಿದ್ವಾನ ಸುಜಯ ಶಾನಭಾಗ ಮತ್ತು ಕಲಾ ಸುಜಯ ತಂಡಗಳಿಂದ ವಚನಾಧಾರಿತ ನೃತ್ಯರೂಪಕಗಳು, ಸಂಗೀತ ಸಂಜೆ ಪ್ರಕಾಶ ಜಾಡರ ಅವರ ಹಾಸ್ಯ ಕಾರ್ಯಕ್ರಮಗಳು ಜನಮನ ಸೆಳೆದವು.

    ಸಾಮಾಜಿಕ ಕಾರ್ಯಕರ್ತ ರಮೇಶ್ ಮಹಾದೇವಪ್ಪನವರ, ಲಿಖಗಾ ಸಮಾಜದ ಮುಖಂಡ ಶರಣಪ್ಪ ಕೊಟಗಿ, ಪಾಲಿಕೆ ಸದಸ್ಯ ಬೀರಪ್ಪ ಖಂಡೇಕಾರ ಮುಂತಾದವರು ಆಗಮಿಸಿ ಸನ್ಮಾನ ಸ್ವೀಕರಿಸಿದರು. ಅಧ್ಯಕ್ಷತೆಯನ್ನು ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ವಹಿಸಿ ಆರ್ಶೀವಚನ‌ ಮಾಡಿದರು ಕುಂದಗೋಳದ ಬಸವಣ್ಣಜ್ಜನವರು ಹಾಗೂ ಶರಣೆ ವಿಜಯಲಕ್ಷ್ಮಿ ಅವರು ಶ್ರೀ ಬಸವೇಶ್ವರ ಮಹತ್ವ ತಿಳಿಸಿಕೊಟ್ಟರು.‌ಪ್ರವೀಣ ಕುಬಸದ, ರತ್ನಾ ಗಂಗಣ್ಣವರ, ಅಶೋಕ ಮೀಶೆ, ಚನ್ನಬಸಪ್ಪ ಧಾರವಾಡಶೆಟ್ಟರ, ಈರಪ್ಪ ಎಮ್ಮಿ ಇತರರು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 11, 2025

    ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಹಳ್ಳದ ನೀರಿನ ನಡುವೆ ಕೂಲಿಕಾರ್ಮಿಕರು!

    June 11, 2025

    ವಿಧಾನಸೌಧದಲ್ಲಿ ನಡೆದ RCB ಅಭಿನಂದನಾ ಸಮಾರಂಭದಲ್ಲಿ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: CM ಸಿದ್ದರಾಮಯ್ಯ!

    June 11, 2025

    ನಾನು ಶಾಸಕನಾಗಿ ಸುಳ್ಳು ಹೇಳಲು ಆಗಲ್ಲ: ಹೆಚ್ ಡಿ ರೇವಣ್ಣ ಹಿಂಗೇಳಿದ್ಯಾಕೆ?

    June 11, 2025

    ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಸವಾರರು ಪರದಾಟ.. ಜನಜೀವನ ಅಸ್ತವ್ಯಸ್ತ!

    June 11, 2025

    ವಿಧಾನಸೌಧದಲ್ಲಿ ನಡೆದ RCB ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿದ್ದರಾಮಯ್ಯ

    June 11, 2025

    yathindra siddaramaiah: ಅಲುಗಾಡುತ್ತಿದೆಯಾ ಸಿಎಂ ಸಿದ್ದು ಕುರ್ಚಿ..? ಮಗ ಯತೀಂದ್ರ ಹೇಳಿದ್ದೇನು ಗೊತ್ತಾ..?

    June 11, 2025

    ತಮ್ಮ ವ್ಯವಹಾರಗಳ ಮೇಲೆ ವ್ಯಾಮೋಹ ಇರುವವರನ್ನು ಸಂಪುಟದಲ್ಲಿ ಮುಂದುವರಿಸುವ ಅಗತ್ಯವಿಲ್ಲ: ಶಿವಗಂಗಾ ಬಸವರಾಜ್

    June 11, 2025

    Instagram ನಲ್ಲಿ ಪ್ರೀತಿ, ತಿರುಪತಿಯಲ್ಲಿ ಮದುವೆ.. ಒಂದೇ ವರ್ಷಕ್ಕೆ ಹೆಂಡತಿ ಬಿಟ್ಟು, ಮೊಬೈಲ್ ಸ್ವಿಚ್ ಆಫ್ ಮಾಡಿ ಗಂಡ ಎಸ್ಕೇಪ್..!

    June 11, 2025

    Doddaballapur: ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು…!

    June 11, 2025

    ನಾನೀಗ ಅಸಹಾಯಕ ಸ್ಥಿತಿಯಲ್ಲಿದ್ದೇನೆ, ನಾಳೆ ಕೋರ್ಟ್’ಗೆ ಶರಣಾಗುತ್ತೇನೆ: ವಿನಯ್ ಕುಲಕರ್ಣಿ

    June 11, 2025

    ಗ್ರೇಟರ್ ಬೆಂಗಳೂರಿಗೆ ತುಮಕೂರು: ಸಚಿವ ಸಂಪುಟದಲ್ಲಿ ಚರ್ಚೆ – ಸಿಎಂ ಸಿದ್ದರಾಮಯ್ಯ

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.