ಗದಗ: ಮಹಾಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಅಸ್ತವ್ಯಸ್ಥವಾಗಿದೆ. ಗದಗ ಜಿಲ್ಲೆಯಾದ್ಯಂತ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಗದಗ ಜಿಲ್ಲೆ ಜನರು ಕಂಗಾಲಾಗಿದ್ದರು. ಗದಗ ಜಿ. ಲಕ್ಷ್ಮೇಶ್ವರ ತಾ. ಕುಂದ್ರಳ್ಳಿ ಗ್ರಾಮದಲ್ಲಿ ಮಳೆ ಅವಾಂತರ ಸೃಷ್ಟಿಮಾಡಿತ್ತು.
ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
ಸುಮಾರು 15 ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಮನೆಯಲ್ಲಿನ ದವಸಧಾನ್ಯಗಳು ನೀರು ಪಾಲಾಗಿವೆ. ರಾತ್ರಿಯಿಡೀ ನಿದ್ದೆ ಇಲ್ದೇ ನೀರು ಹೊರಹಾಕಲು ಜನರು ಪರದಾಡಿದರು. ರಾತ್ರಿ ಕುಂದ್ರಳ್ಳಿ ಗ್ರಾಮಕ್ಕೆ ತಹಶಿಲ್ದಾರ ವಾಸುದೇವ ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.