ಈ ಸರ್ಕಾರ ಯಾವಾಗ ತೊಲಗುತ್ತೊ ಎಂಬ ಆಶಾಭಾವನೆಯಲ್ಲಿ ಜನರಿದ್ದಾರೆ: ಆರ್. ಅಶೋಕ್‌

ಬೆಳಗಾವಿ: ಈ ಸರ್ಕಾರ ಯಾವಾಗ ತೊಲಗುತ್ತೊ ಎಂಬ ಆಶಾಭಾವನೆಯಲ್ಲಿ ಜನರಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂಬುದೇ ಇಲ್ಲ. ಗೃಹಸಚಿವರೂ ಇದ್ದು ಇಲ್ಲದಂತಾಗಿದೆ. ಏನೇ ಪ್ರಕರಣ ಆದರೂ ಅಂಕಿ ಅಂಶ ಕೊಟ್ಟು ಸುಮ್ಮನಾಗುತ್ತಿದ್ದಾರೆ. ಈ ಸರ್ಕಾರದ ಮೇಲೆ ರಾಜ್ಯದ ಜನರಿಗೆ ಭರವಸೆ ಇಲ್ಲದಾಗಿದೆ. ಈ ಸರ್ಕಾರ ಯಾವಾಗ ತೊಲಗುತ್ತೊ ಎಂಬ ಆಶಾಭಾವನೆಯಲ್ಲಿ ಜನರಿದ್ದಾರೆ ಎಂದು ಹೇಳಿದರು. Chanakya Niti: ಚಾಣಕ್ಯನ ಪ್ರಕಾರ ಮಕ್ಕಳ ವಿಷಯದಲ್ಲಿ … Continue reading ಈ ಸರ್ಕಾರ ಯಾವಾಗ ತೊಲಗುತ್ತೊ ಎಂಬ ಆಶಾಭಾವನೆಯಲ್ಲಿ ಜನರಿದ್ದಾರೆ: ಆರ್. ಅಶೋಕ್‌