ಯುಗಾದಿ ಹಬ್ಬಕ್ಕೆ ಊರುಗಳತ್ತ ಮುಖ ಮಾಡಿದ ಜನ: ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್!
ಬೆಂಗಳೂರು:- ಯುಗಾದಿ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ನಗರದಲ್ಲಿ ವಾಸಿಸುತ್ತಿರುವ ಜನ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಮುಖ್ಯಮಂತ್ರಿ ಆಗಲು HDK ಭೇಟಿ ಆರೋಪ: GT ದೇವೇಗೌಡರಿಗೆ ಸತೀಶ್ ಜಾರಕಿಹೊಳಿ ಟಾಂಗ್! ಯುಗಾದಿ ಮತ್ತು ರಂಜಾನ್ ಹಬ್ಬ ಒಟ್ಟಿಗೆ ಬಂದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ಜನರು ಸ್ವಂತ ವಾಹನಗಳಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದರಿಂದ ಗೋವರ್ಧನ್ ಥಿಯೇಟರ್, … Continue reading ಯುಗಾದಿ ಹಬ್ಬಕ್ಕೆ ಊರುಗಳತ್ತ ಮುಖ ಮಾಡಿದ ಜನ: ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್!
Copy and paste this URL into your WordPress site to embed
Copy and paste this code into your site to embed