ಬೆಂಗಳೂರಿನಲ್ಲಿ ಪಿಂಕ್ ಐ ಪ್ರಕರಣ ಹೆಚ್ಚಳ: ಏನಿದರ ಲಕ್ಷಣ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!
ಬೆಂಗಳೂರು:- ಸಿಲಿಕಾನ್ ಸಿಟಿ ಮಂದಿಗೆ ಪಿಂಕ್ ಐ ಸಮಸ್ಯೆ ಶುರುವಾಗಿದೆ. ಇದಕ್ಕೆ ಮಕ್ಕಳೇ ಹೆಚ್ಚು ಗುರಿಯಾಗುತ್ತಿರುವ ಕಾರಣ ಪೋಷಕರಲ್ಲಿ ಆತಂಕ ಶುರುವಾಗಿದೆ. ಬಿಜೆಪಿ ʻಜನಾಕ್ರೋಶಕ್ಕೆʼ ಕಾಂಗ್ರೆಸ್ ಕೌಂಟರ್; ಬೆಲೆ ಏರಿಕೆ ವಿರೋಧಿಸಿ ಕೇಂದ್ರದ ಏ.17ರಂದು ವಿರುದ್ಧ ಸಮರ! ಕಣ್ಣಿನ ಸೋಂಕನ್ನು ಪಿಂಕ್ ಐ ಅಥವಾ ವೈದ್ಯಕೀಯ ಭಾಷೆಯಲ್ಲಿ ಕಾಂಜಂಕ್ಟಿವಿಟಿಸ್ ಎಂದು ಕರೆಯುತ್ತಾರೆ. ಇದು ಮಳೆಗಾಲದಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಈ ಪ್ರಕರಣಗಳಲ್ಲಿ ಕಣ್ಣಿನ ಬಿಳಿ ಭಾಗದಲ್ಲಿ ಸೋಂಕು ಸಂಭವಿಸುತ್ತದೆ. ಕಣ್ಣಿನ ಸೋಂಕಿನ ಹೆಚ್ಚಿನ ಪ್ರಕರಣಗಳು ಶೀತ ಕೆಮ್ಮಿನಂತಹ ವೈರಸ್ … Continue reading ಬೆಂಗಳೂರಿನಲ್ಲಿ ಪಿಂಕ್ ಐ ಪ್ರಕರಣ ಹೆಚ್ಚಳ: ಏನಿದರ ಲಕ್ಷಣ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!
Copy and paste this URL into your WordPress site to embed
Copy and paste this code into your site to embed