Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    By AIN AuthorJune 12, 2025
    Share
    Facebook Twitter LinkedIn Pinterest Email
    Demo

    ಮಂಗಳೂರು:- ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಇಂದು ಅಪಘಾತಕ್ಕೀಡಾಗಿದ್ದು, ಇದರಲ್ಲಿ ಕರ್ನಾಟಕ ಮೂಲದ ಕೋ ಪೈಲಟ್ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ.

    ಬಾಗಲಕೋಟೆ: ಕರಿ ಹರಿವಲ್ಲಿ ಗೊಂದಲ, ಗೋಸೇವಕರಿಂದ ಆಚರಣೆ ಸಂಪನ್ನ!

    ಕರ್ನಾಟಕ ಮೂಲದ ಸಹ ಪೈಲಟ್ ಕ್ಲೈವ್‌ ಕುಂದರ್‌ ಮೃತಪಟ್ಟಿದ್ದಾರೆ. ಕರ್ನಾಟಕದ ಕರಾವಳಿ ಮೂಲದವಾರದ ಕ್ಲೈವ್‌ ಕುಂದರ್‌ ಅವರು ಮುಂಬೈನಲ್ಲಿ ವಾಸವಾಗಿದ್ದರು. ಕ್ಲೈವ್ ಕುಂದರ್ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕ್ಲೈವ್​ ಕುಂದರ್‌ ಅವರಿಗೆ 1100 ಗಂಟೆ ವಿಮಾನ ಹಾರಾಟ ನಡೆಸಿದ ಅನುಭವವಿತ್ತು. ಕ್ಲೈವ್‌ ಕುಂದರ್‌ ಅವರು ಪತನಗೊಂಡ ಏರ್ ಇಂಡಿಯಾದ AI-171 ವಿಮಾನದ ಕೋ ಪೈಲಟ್ ಆಗಿದ್ದರು ಎಂದು ತಿಳಿದು ಬಂದಿದೆ.

    ಆಗಿದ್ದೇನು?

    ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್​​ನಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 242 ಮಂದಿ ಇದ್ದರು. ವಿಮಾನ ಟೇಕ್ ಆಫ್ ಆಗುವ ಸಮಯದಲ್ಲಿ ಅವಘಡ ಸಂಭವಿಸಿದೆ. ವಿಮಾನದ ಹಿಂಭಾಗವು ಮರಕ್ಕೆ ಡಿಕ್ಕಿ ಹೊಡೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಕೊಹ್ಲಿ, ರೋಹಿತ್ ಸೇರಿ ಹಲವು ಕ್ರಿಕೆಟಿಗರಿಂದ ಸಂತಾಪ!

    June 12, 2025

    ಬಾಗಲಕೋಟೆ: ಕರಿ ಹರಿವಲ್ಲಿ ಗೊಂದಲ, ಗೋಸೇವಕರಿಂದ ಆಚರಣೆ ಸಂಪನ್ನ!

    June 12, 2025

    Narendra Modi: ಏರ್ ಇಂಡಿಯಾ ವಿಮಾನ ದುರಂತಕ್ಕೆ PM ಪ್ರಧಾನಿ ಮೋದಿ ಸಂತಾಪ!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025

    ಯಮ ವಿಮಾನ: ಅಹಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ಹಾರಿಹೋಯ್ತು 242 ಪ್ರಯಾಣಿಕರ ಪ್ರಾಣಪಕ್ಷಿ!

    June 12, 2025

    Ahmedabad Plane Crash: ಅಹಮದಾಬಾದ್ ವಿಮಾನ ದುರಂತಕ್ಕೆ ಬ್ರಿಟಿಷ್ ಪ್ರಧಾನಿ ಸಂತಾಪ..!

    June 12, 2025

    ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ: ವಿಮಾನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    June 12, 2025

    ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತ ಹೃದಯವಿದ್ರಾವಕ: ರಾಹುಲ್ ಗಾಂಧಿ

    June 12, 2025

    Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

    June 12, 2025

    Ahmedabad plane crash: ವಿಮಾನದಲ್ಲಿ ಕುಳಿತ ಗುಜರಾತ್‌ ಮಾಜಿ ಸಿಎಂ ಕೊನೆ ಫೋಟೋ ವೈರಲ್!‌

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.