ವಿಮಾನ ದುರಂತ: ಪವಾಡದ ರೀತಿ ಓರ್ವ ಬಚಾವ್..ಇದಲ್ವಾ ಅದೃಷ್ಟ!?
ಅಹಮ್ಮದಾಬಾದ್:- ಅಹಮ್ಮದಾಬಾದ್ ನಲ್ಲಿ ಇಂದು ಸಂಭವಿಸಿದ್ದ ವಿಮಾನ ದುರಂತದಲ್ಲಿ 241 ಜನ ಸಾವನ್ನಪ್ಪಿದ್ದರೆ, ಓರ್ವ ವ್ಯಕ್ತಿ ಪವಾಡದ ರೀತಿ ಪಾರಾಾಗಿದ್ದಾನೆ. ಗುಜರಾತ್ನ ಏರ್ ಇಂಡಿಯಾ ವಿಮಾನ ಪತನವಾದ ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಆದರೆ ಪವಾಡಸದೃಶವಾಗಿ ಒಬ್ಬ ವ್ಯಕ್ತಿ ವಿಮಾನದಿಂದ ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್! ಏರ್ ಇಂಡಿಯಾ ವಿಮಾನ ದುರಂತದಲ್ಲಿ … Continue reading ವಿಮಾನ ದುರಂತ: ಪವಾಡದ ರೀತಿ ಓರ್ವ ಬಚಾವ್..ಇದಲ್ವಾ ಅದೃಷ್ಟ!?
Copy and paste this URL into your WordPress site to embed
Copy and paste this code into your site to embed