ದಯವಿಟ್ಟು ಭಾರತಕ್ಕೆ ಬನ್ನಿ: RCBಗೆ ವಿಶ್ ಮಾಡಿದ ವಿಜಯ್ ಮಲ್ಯಗೆ ನಯವಾಗಿ ಸ್ವಾಗತಿಸಿದ SBI
ನವದೆಹಲಿ:- ಚೊಚ್ಚಲ IPL ಟ್ರೋಫಿ ಎತ್ತಿರುವ RCB ತಂಡಕ್ಕೆ ಉದ್ಯಮಿ ವಿಜಯ್ ಮಲ್ಯ ಅವರು ವಿಶ್ ಮಾಡಿದ್ದಾರೆ. ಈ ಬೆನ್ನಲ್ಲೇ SBI ನಯವಾಗಿ ಭಾರತಕ್ಕೆ ನೀವು ಬನ್ನಿ ಎಂದು ವಿಜಯ್ ಮಲ್ಯಗೆ ಸ್ವಾಗತ ಕೋರಿದೆ. 4 ವರ್ಷದ ಮಗು ಬಲಿ ಪಡೆದ ಏರ್ ಕೂಲರ್.. ಘಟನೆ ಹೇಗಾಯ್ತು? ಒಂದು ಸಮಯದಲ್ಲಿ ಕುಭೇರನಾಗಿ ಮೆರೆಯುತ್ತಿದ್ದ ವಿಜಯ್ ಮಲ್ಯ ವಿಲಾಸಿ ಜೀವನಕ್ಕೆ ಜೋತು ಬಿದ್ದು, ಭಾರತದ ಹಲವಾರು ಬ್ಯಾಂಕುಗಳಿಂದ ಸಾಲ ಪಡೆದು, ಆ ಸಾಲವನ್ನು ಮರು ಪಾವತಿಸದೆ ಎಲ್ಲಾ ಬ್ಯಾಂಕುಗಳಿಗೆ … Continue reading ದಯವಿಟ್ಟು ಭಾರತಕ್ಕೆ ಬನ್ನಿ: RCBಗೆ ವಿಶ್ ಮಾಡಿದ ವಿಜಯ್ ಮಲ್ಯಗೆ ನಯವಾಗಿ ಸ್ವಾಗತಿಸಿದ SBI
Copy and paste this URL into your WordPress site to embed
Copy and paste this code into your site to embed