ಪಹಲ್ಗಾಮ್ ದಾಳಿ ಬೆನ್ನಲ್ಲೇ ಮೊದಲ ಬಾರಿಗೆ ಕಾಶ್ಮೀರಕ್ಕೆ PM ಮೋದಿ ಭೇಟಿ!

ಕಾಶ್ಮೀರ:- ಪಹಲ್ಗಾಮ್ ದಾಳಿ ಬೆನ್ನಲ್ಲೇ ಮೊದಲ ಬಾರಿಗೆ ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಸೈಲೆಂಟಾಗಿ ಎಸ್ಕೇಪ್ ಆಗುತ್ತಿದ್ದ RCB ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಅರೆಸ್ಟ್! ಅತಿ ಎತ್ತರದ ಚೆನಾಬ್ ರೈಲ್ವೆ ಬ್ರಿಡ್ಜ್​ ಉದ್ಘಾಟಿಸಲಿದ್ದಾರೆ. ಒಟ್ಟು 46 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಪ್ರಧಾನಿ ಮೋದಿ ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮತ್ತು ಚೆನಾಬ್ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ಸೇತುವೆಯನ್ನು ಪ್ರಧಾನಿ … Continue reading ಪಹಲ್ಗಾಮ್ ದಾಳಿ ಬೆನ್ನಲ್ಲೇ ಮೊದಲ ಬಾರಿಗೆ ಕಾಶ್ಮೀರಕ್ಕೆ PM ಮೋದಿ ಭೇಟಿ!