Close Menu
Ain Live News
    Facebook X (Twitter) Instagram YouTube
    Thursday, May 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಸಾರ್ವಜನಿಕರಿಗೆ ತೊಂದ್ರೆ ಕೊಡ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ ಪೊಲೀಸರು!

    By Author AINMay 15, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ಹುಬ್ಬಳ್ಳಿಯಲ್ಲಿ ಅಲೆದಾಡುತ್ತ, ಸಾರ್ವಜನಿಕರಿಗೆ ಕಲ್ಲು ತೂರುತ್ತ, ಅವಾಚ್ಛವಾಗಿ ನಿಂದಿಸುತ್ತ ತೊಂದರೆ ಕೊಡುತ್ತಿರುವುದನ್ನು ಕಂಡ ಉಪನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಮ್ ಎಸ್ ಹೂಗಾರ ಅವರು ನ್ಯಾಯಾಧೀಶರ ಆದೇಶದ ಮೇರೆಗೆ ಮಾನಸಿಕ ಆಸ್ಪತ್ರೆಗೆ ರವಾನೆ ಮಾಡಿ ಶ್ಲಾಘನೀಯ ಕಾರ್ಯ ಮಾಡಿದ್ದಾರೆ.

    ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ನಿಮಗೆ ಅನಾರೋಗ್ಯ ಕಾಡುತ್ತೆ..! ಇದನ್ನು ನೀವೂ ನಂಬಲೆಬೇಕು

    ಕಳೆದ 2 ತಿಂಗಳಿಂದ ಒಂದೇ ಕಡೆ ವಾಸವಿದ್ದ ಮಾನಸಿಕ ಅಸ್ವಸ್ಥ ಮಹಿಳೆ, ಹುಬ್ಬಳ್ಳಿಯ ಶಾರದಾ ವೃತ್ತದ ಬಳಿ ರಸ್ತೆ ಪಕ್ಕ ವಾಸವಾಗಿದ್ದ ಈ ಮಹಿಳೆ ಸಾರ್ವಜನಿಕರ ಮೇಲೆ ಕಲ್ಲು ತೂರುತ್ತಿದ್ದಳು, ಬೈದಾಡುತ್ತಿದಳು, ಈ ಕಾರಣ ಸಾರ್ವಜನಿಕರಿಂದ ಮಹಿಳೆಗೆ ತೊಂದರೆ ಆಗುವ ಮುನ್ನ ಮುಂಜಾಗ್ರತಾ ಕ್ರಮ ಕೈಗೊಂಡ ಉಪನಗರ ಪೊಲೀಸರು,

    ಮಹಿಳೆಯ ಬಗ್ಗೆ ಮಾಹಿತಿ ಸಹ ದೊರಕದ ಹಿನ್ನಲೆ, 112 ವಾಹನದ ಮೂಲಕ ಪೊಲೀಸ್ ಸಿಬ್ಬಂದಿ ನ್ಯಾಯಾಧೀಶರ ಎದುರು ಕರೆದೋಯ್ದು ಅವಳ ಸ್ಥಿತಿ ನೋಡಿದ ನ್ಯಾಯಾಧೀಶರು ಅವರ ಅನುಮತಿ ಮೇರೆಗೆ ಧಾರವಾಡದ ಡಿಮ್ಹಾನ್ಸ್ ಗೆ ರವಾನೆ ಮಾಡಿದರು.ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪೋಲೀಸರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಸಂಶೆ ವ್ಯಕ್ತವಾಗಿದೆ.

    Post Views: 7

    Demo
    Share. Facebook Twitter LinkedIn Email WhatsApp

    Related Posts

    ಕ್ರಿಕೆಟ್ ವಿಚಾರವಾಗಿ ಜಗಳ: ಬಾಟಲ್ ನಿಂದ ಶಿಕ್ಷಕನಿಗೆ ಇರಿದ ಯುವಕ ಅಂದರ್: CCTV VIDEO

    May 15, 2025

    ಸೋಫಿಯಾ ಖುರೇಷಿ ಪತಿ ಮನೆ ಮೇಲೆ RSS ದಾಳಿ: ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿ ವಿರುದ್ಧ FIR ದಾಖಲು

    May 15, 2025

    ಕೋಲಾರ: ಮಹಿಳೆಯರಿಗೆ ಮಡಿಲು ತುಂಬಿದ ಧೀರ್ಘ ಸುಮಂಗಲಿ ಭವ

    May 15, 2025

    ಜನಿವಾರ ವಿವಾದ: ಗದಗ್‌ ನಲ್ಲಿ 25 ಸಮಾಜಗಳ ಒಕ್ಕೂಟದಿಂದ ಪ್ರತಿಭಟನೆ

    May 15, 2025

    Lucky Baskhar ಸಿನಿಮಾ ಸ್ಟೈಲ್ʼನಲ್ಲಿ ಬ್ಯಾಂಕ್ ಲೂಟಿ: ಚಿನ್ನಾಭರಣ ಕದ್ದು ಗೋವಾದಲ್ಲಿ ಮಜಾ ಮಾಡ್ತಿದ್ದ ಬ್ಯಾಂಕ್ ನೌಕರ ಅಂದರ್..!

    May 15, 2025

    ಹುಧಾ ಮಹಾನಗರ ಕಾಂಗ್ರೆಸ್ ಸೇವಾ ದಳದ ಜಿಲ್ಲಾಧ್ಯಕ್ಷೆಯಾಗಿ ಜುಬೇದಾ ನಧಾಪ್ ನೇಮಕ

    May 15, 2025

    ಮಗಳು-ಅಳಿಯ ಕಳ್ಳ-ಕಳ್ಳಿ ಎಂದ ಅಪ್ಪ..ತಂದೆ ಆರೋಪಕ್ಕೆ ಕ್ವಾಟರ್‌ ಕಥೆ ಹೇಳಿದ ಚೈತ್ರಾ ಕುಂದಾಪುರ

    May 15, 2025

    ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್.!

    May 15, 2025

    ಚೈತ್ರಾ ಕುಂದಾಪುರ ಕಳ್ಳಿ, ಅವಳ ಗಂಡ ಕೂಡ ಕಳ್ಳ..ತಂದೆಯ ಸ್ಫೋಟಕ video ವೈರಲ್!

    May 15, 2025

    ಮಹಾತ್ಮ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟ ಶಾಸಕ ಯತ್ನಾಳ ವಿರುದ್ಧ ದಾಖಲಾಯ್ತು FIR!

    May 15, 2025

    SSLC ಯಲ್ಲಿ 625 ಕ್ಕೆ 625 ಅಂಕ ಪಡೆದ ಹಲಸು ಬೆಳೆಗಾರನ ಮಗಳು: ಸಹಾಯ ಧನ ನೀಡಿದ ಬಿಜೆಪಿ ಮುಖಂಡ!

    May 15, 2025

    ಪಂಚ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿ ಕಡೆ.. ಶೋಷಿತರ ಪರವಾದ ಗ್ಯಾರಂಟಿ!

    May 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.