ದಲಿತ ಯುವಕನ ಸಾವಿಗೆ ಪೋಲೀಸರ ವೈಫಲ್ಯ ಕಾರಣ – ದಸಂಸ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಆರೋಪ

ಮಂಡ್ಯ :- ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿರುವ ದಲಿತ ಯುವಕನ ಸಾವಿಗೆ ಪೋಲೀಸರ ವೈಫಲ್ಯವೇ ಕಾರಣವಾಗಿದೆ ಎಂದು ಆರೋಪಿಸಿ ಮದ್ದೂರು ತಾಲೂಕು ಕಛೇರಿ ಎದುರು ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿದರು. ಹಣ ನಮ್ಮದು..ರೇಣುಕಾ ದೇವಸ್ಥಾನದ ಅಭಿವೃದ್ಧಿಯಲ್ಲಿ ನನ್ನನ್ನ ಕಡೆಗಣಿಸಲಾಗುತ್ತಿದೆ: ಶೆಟ್ಟರ್! ಮದ್ದೂರು ಪಟ್ಟಣದ ಪುರಸಭೆ ಮುಂಭಾಗವಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ತಾಲೂಕು ಕಛೇರಿ ಎದುರು ಜಮಾಯಿಸಿದ ದಲಿತ ಮುಖಂಡರು ಜಿಲ್ಲಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ … Continue reading ದಲಿತ ಯುವಕನ ಸಾವಿಗೆ ಪೋಲೀಸರ ವೈಫಲ್ಯ ಕಾರಣ – ದಸಂಸ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಆರೋಪ