ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ: ಹೈಕೋರ್ಟ್ ಗೆ DNA ಮಾಹಿತಿ!
ಬೆಂಗಳೂರು:- ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ ಎಂದು ಹೈಕೋರ್ಟ್ ಗೆ DNA ಮಾಹಿತಿ ನೀಡಿದ್ದಾರೆ. ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರವೇ ಆಯೋಜಿಸಿತ್ತು. ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಆರ್ಸಿಬಿಯ ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಡಿಎನ್ಎ ಸಂಸ್ಥೆ ಹೈಕೋರ್ಟ್ಗೆ ಹೇಳಿದೆ. ಮುಟ್ಟಿನ ಸಮಯದಲ್ಲಿ ಈ ಲಕ್ಷಣಗಳನ್ನು ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ! ಯಾಕೆ ಗೊತ್ತಾ!? 11 ಮಂದಿ ಕಾಲ್ತುಳಿತಕ್ಕೆ ಸಂಬಂಧಿಸಿದ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ … Continue reading ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ: ಹೈಕೋರ್ಟ್ ಗೆ DNA ಮಾಹಿತಿ!
Copy and paste this URL into your WordPress site to embed
Copy and paste this code into your site to embed