ಬಿರುಗಾಳಿ ಮಳೆಗೆ ಕಟ್ ಆಗಿ ಬಿದ್ದ ವಿದ್ಯುತ್ ತಂತಿ ; ದೂರು ಕೊಟ್ಟರು ಹೆಸ್ಕಾಂ ನಿರ್ಲಕ್ಷ್ಯ

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಬಿರುಗಾಳಿ, ಮಳೆಗೆ ಹೊಲದಲ್ಲಿದ್ದ ವಿದ್ಯುತ್ ವೈರ್ ಕಟ್ ಆಗಿ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸಿದ್ದಪ್ಪ ಜುಲಪಿ ಎಂಬುವರ ಹೊಲದಲ್ಲಿ ವಿದ್ಯುತ್‌ ತಂತಿ ಮುರಿದುಬಿದ್ದಿದೆ. ಕಟ್ ಆಗಿ ಬಿದ್ದ ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದು, ಆತಂಕ ಮೂಡಿಸಿದೆ. ಬಿರುಗಾಳಿಯ ಆರ್ಭಟ, ತುಂಡಾಗಿ ಬಿದ್ದ ವಿದ್ಯುತ್ ತಂತಿ ; ಇಬ್ಬರಿಗೆ ಗಾಯ, ಎಲೆಕ್ಟ್ರಾನ್ ವಸ್ತುಗಳು ಬೆಂಕಿಗಾಹುತಿ … Continue reading ಬಿರುಗಾಳಿ ಮಳೆಗೆ ಕಟ್ ಆಗಿ ಬಿದ್ದ ವಿದ್ಯುತ್ ತಂತಿ ; ದೂರು ಕೊಟ್ಟರು ಹೆಸ್ಕಾಂ ನಿರ್ಲಕ್ಷ್ಯ