Close Menu
Ain Live News
    Facebook X (Twitter) Instagram YouTube
    Saturday, May 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Bengaluru: ವಿದ್ಯುತ್ ಕಳ್ಳತನ: ಮಾಜಿ CM ಹೆಚ್ ಡಿಕೆಗೆ ವಿಧಿಸಲಾದ ದಂಡ ಎಷ್ಟು ಗೊತ್ತಾ!?

    By AIN AuthorNovember 16, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ವಿದ್ಯುತ್ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗೆ ಬೆಸ್ಕಾಂ ಭಾರೀ ದಂಡ ವಿಧಿಸಿದೆ.

    ಇನ್ನು ಈ ಕುರಿತು ಬೆಸ್ಕಾಂ ಬೆಸ್ಕಾಂ ಜಾಗೃತಾ ದಳದ ಡಿವೈಎಸ್ ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ​ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿದ್ದರು. ಇದರಿಂದ ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕ ತೆಗೆದು, ನ.14 ರಂದು ಅಧಿಕಾರಿಗಳು ರಿಪೋರ್ಟ್ ನೀಡಿದ್ದರು. ಇದೀಗ ಬೆಸ್ಕಾಂ ಇಲಾಖೆ ಬರೊಬ್ಬರಿ 68 ಸಾವಿರ ದಂಡ ವಿಧಿಸಿದ್ದಾರೆ.

    ಬೆಂಗಳೂರಿನ ಜೆಪಿ ನಗರದಲ್ಲಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ವಿಚಾರ ಭಾರಿ ಸುದ್ದಿಯಾಗಿತ್ತು. ಅದೇ ರೀತಿ ಅವರ ನಿವಾಸದ ಮುಂಭಾಗ ಪೋಸ್ಟರ್‌ಗಳು ಕಾಣಿಸಿಕೊಂಡಿತ್ತು.

    ಬಳಿಕ ಪೋಸ್ಟರ್‌ಗಳನ್ನು ಪೊಲೀಸರು ತೆರವು ಮಾಡಿದ್ದರು. ಇದೀಗ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ಮನೆಗೆ ತೆರಳಿ ಪರಿಶೀಲನೆ ಮಾಡಿ, ಬಳಿಕ ಅವರ ವಿರುದ್ಧ ಎಫ್​ಐಆರ್ ಕೂಡ ದಾಖಲಿಸಿದ್ದರು. ಇದೀಗ ಅಕ್ರಮ ವಿದ್ಯುತ್​ ಬಳೆಕೆಯ ದಂಡವನ್ನು ಬೆಸ್ಕಾಂ ಇಲಾಖೆ ವಿಧಿಸಿದೆ.

    Post Views: 2

    Demo
    Share. Facebook Twitter LinkedIn Email WhatsApp

    Related Posts

    ಕರುನಾಡಿಗೆ ಕೋವಿಡ್ ಭೀತಿ: ಬೆಂಗಳೂರಿನಲ್ಲಿ 32 ಕೇಸ್ ದಾಖಲು!

    May 23, 2025

    ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ದುಡ್ಡು ವಿಚಾರ: BMRCL ಕೊಟ್ಟ ಸ್ಪಷ್ಟನೆ ಇಲ್ಲಿದೆ!

    May 23, 2025

    ನಮ್ಮ ಮೆಟ್ರೋದಲ್ಲಿ ಯುವತಿಯರ ಖಾಸಗಿ ವಿಡಿಯೋ ತೆಗೆದು ಅಪ್ಲೋಡ್ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್!

    May 23, 2025

    ಪ್ರಹ್ಲಾದ್ ಜೋಶಿಯವರಿಗೆ ಧೈರ್ಯ ಇಲ್ವಾ!? ಎಂಬಿ ಪಾಟೀಲ್ ಹಿಂಗೇಳಿದ್ಯಾಕೆ?

    May 23, 2025

    ನ್ಯಾಷನಲ್ ಹೆರಾಲ್ಡ್ ED ಚಾರ್ಜ್‌ಶೀಟ್:‌ ಎಲ್ಲಾ ತನಿಖೆಗೂ ಸಿದ್ಧ ಎಂದ ಡಿಕೆಶಿ

    May 23, 2025

    ನಿಮ್ಮ ಹೊಸ ನಾಮಕರಣದಿಂದ ರಸ್ತೆ ಗುಂಡಿಗಳು ಸುಧಾರಣೆ ಕಾಣುವುದಿಲ್ಲ: ನಿಖಿಲ್ ಕುಮಾರಸ್ವಾಮಿ ಅಸಮಾಧಾನ

    May 23, 2025

    ಸಿನಿಮಾದವರಿಗೆ ನಟ್ಟು-ಬೋಲ್ಟು ಟೈಟ್‌ ಮಾಡ್ತೀನಿ ಎಂದಿದ್ದ ಡಿಕೆಶಿ ಸಂಗೀತ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದೇನು?

    May 23, 2025

    ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿ: ಸರ್ಕಾರ ಆದೇಶ

    May 23, 2025

    ಸಹನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ʼಕಿಲಾಡಿʼ ಮನು ಐದು ದಿನ ಖಾಕಿ ಕಸ್ಟಡಿಗೆ!

    May 23, 2025

    LPG Cylinder: ಉಚಿತ ಗ್ಯಾಸ್ ಸಿಲಿಂಡರ್ ಬೇಕಾ..? ಹಾಗಿದ್ರೆ ಈ ಯೋಜನೆ ಮೂಲಕ ಅಪ್ಲೈ ಮಾಡಿ ಬೇಗ!

    May 23, 2025

    ತಮನ್ನಾಗೆ ಮೈಸೂರು ಸ್ಯಾಂಡಲ್‌ ರೆಡ್ ಕಾರ್ಪೆಟ್ : KSDL ವಿರುದ್ಧ ಕನ್ನಡಿಗರ ಪ್ರೊಟೆಸ್ಟ್ :Video

    May 23, 2025

    ಗಂಡ ಕಂಬಿ ಹಿಂದೆ, ಹೆಂಡ್ತಿ ಥಿಯೇಟರ್‌ನಲ್ಲಿ: ಮಡೆನೂರು ಮನು ಪತ್ನಿ ಫಸ್ಟ್‌ ರಿಯಾಕ್ಷನ್?

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.