Prahlad Joshi: ದಲಿತರ ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಮೊಸಳೆ ಕಣ್ಣೀರಿಡುತ್ತಿದೆ: ಜೋಶಿ ವಾಗ್ದಾಳಿ!
ಬೆಂಗಳೂರು:- ದಲಿತರ ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಮೊಸಳೆ ಕಣ್ಣೀರಿಡುತ್ತಿದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಡುಗು ಸಹಿತ ಮಳೆ: ಹವಾಮಾನ ಇಲಾಖೆ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹೆಜ್ಜೆ ಹೆಜ್ಜೆಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಅವಮಾನಿಸುತ್ತಲೇ ಬಂದಿದೆ. ಅಂಬೇಡ್ಕರ್ ಗೆದ್ದಂತಹ ಹಿಂದೂ ಪ್ರಾಬಲ್ಯದ ಕ್ಷೇತ್ರಗಳನ್ನೇ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಂತಹ ದುರುಳ ನೀತಿ ತೋರಿದವರು ಕಾಂಗ್ರೆಸ್ಸಿಗರು. ಅವರು ಈಗ ದಲಿತರ ವೋಟ್ ಬ್ಯಾಂಕ್ಗಾಗಿ ಮೊಸಳೆ ಕಣ್ಣೀರಿಡುತ್ತಿದ್ದಾರೆ ಎಂದರು. ಅಂಬೇಡ್ಕರ್ … Continue reading Prahlad Joshi: ದಲಿತರ ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಮೊಸಳೆ ಕಣ್ಣೀರಿಡುತ್ತಿದೆ: ಜೋಶಿ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed