Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೂರು ಸಾವಿರ ಮಠದಲ್ಲಿ ಮಾದರಿ ಬಸವ ಜಯಂತಿ ಆಚರಣೆಗೆ ಸಿದ್ದತೆ

    By Author AINApril 5, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ನಗರದ ಸರ್ವ ಧರ್ಮಗಳ ಸಮನ್ವಯದ ಮಠ ಎಂದೇ ಪ್ರಸಿದ್ಧತಾದ ಮೂರು ಸಾವಿರ ಮಠದಲ್ಲಿ ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ವೀರಶೈವ ಸಂಘಟನಾ ಸಮಿತಿ ವತಿಯಿಂದ ಬಸವ ಜಯಂತಿ ಆಚರಣೆ ಪ್ರಯುಕ್ತ ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರನ್ನಾಗಿ ಸಾಮಾಜಿಕ ಕಾರ್ಯಕರ್ತೆ ಸರೋಜಾ ಹೂಗಾರ ಅವರನ್ನ ಆಯ್ಕೆ ಮಾಡಲಾಯಿತು.

     

    ಕಾರ್ಯಾಧ್ಯಕ್ಷರಾಗಿ ಹೋರಾಟಗಾರ ವೀರಶೈವ ಸಮಾಜದ ಮುಖಂಡ ಈರಪ್ಪ ಎಮ್ಮಿ, ಪ್ರಧಾನ ಕಾರ್ಯದರ್ಶಿ ಆಗಿ ಚನ್ನಬಸಪ್ಪ ಧಾರವಾಡಶೆಟ್ರು, ಉಪಾಧ್ಯಕ್ಷರಾಗಿ ಅಂದಪ್ಪ ಹರದಾರಿ, ಸಂಘಟನಾ ಕಾರ್ಯದರ್ಶಿ ಆಗಿ ಸದಾಶಿವ ಚೌಶಿಟ್ಟಿ, ರವಿ, ಬಾಪುಗೌಡ ಎಳವತ್ತಿ, ಮಲ್ಲೇಶಪ್ಪ ಶಿರಗೆಣ್ಣವರ, ತಾರಾದೇವಿ ವಾಲಿ, ಅನಸೂಯಾ ಅರಕೇರಿ, ರತ್ನಾ ಚೌಶೆಟ್ಟಿ,ರತ್ನಾ ಗಂಗಣ್ಣವರ,‌ಮಂಜುಳಾ ಮೇಟಿ,ಕಾರ್ಯದರ್ಶಿ ಆಗಿ ವೀರಣ್ಣ ನೀರಲಗಿ, ತಡಸದಮಠ,ವೀರಣ್ಣ ಅವರನ್ನಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಅಕ್ಕನ ಬಳಗದ ಅಧ್ಯಕ್ಷೆ ನಿರ್ಮಲಾ ಅಂಗಡಿ, ಮಹಾದೇವಿ ಬಡಕಣ್ಣವರ,ವಿಜಯಲಕ್ಷ್ಮಿ ಉಮಚಗಿ,ಶಕುಂತಲಾ ಮುಂತಾದವರು ಇದ್ದರು.

    ಭೋವಿ ಅಭಿವೃದ್ದಿ ನಿಗಮದ ಹಗರಣ ; 10 ಕಡೆಗಳಲ್ಲಿ ಇಡಿ ದಾಳಿ

    ಈ‌ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷೆ ಸರೋಜಾ ಹೂಗಾರ ಮೂರು ಸಾವಿರ ಮಠದಲ್ಲಿ ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ವೀರಶೈವ ಸಂಘಟನಾ ಸಮಿತಿ ವತಿಯಿಂದ ಬಸವ ಜಯಂತಿ ಆಚರಣೆ ಪ್ರಯುಕ್ತ ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರನ್ನಾಗಿ ನನ್ನನ್ನ ಆಯ್ಕೆ ಮಾಡಿದ್ದು ಅತ್ಯಂತ ಸಂತಸ ಆಗಿದ್ದು ಶ್ರೀ ಬಸವೇಶ್ವರರ ಸಾರಿದ ತ್ವತ್ವದ ಅಡಿ ಕಾರ್ಯಕ್ರಮ ಮಾಡಲಾಗುವುದು ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಮುಂದೆ ಚುನಾವಣೆಗೆ ನಿಲ್ಲುವ ಸಂದರ್ಭ ಬಂದರೆ ನಾನು ರಾಮನಗರದಲ್ಲೇ ನಿಲ್ತೇನೆ: ನಿಖಿಲ್ ಕುಮಾರಸ್ವಾಮಿ

    June 26, 2025

    ಕಾಂಗ್ರೆಸ್ ಪಕ್ಷದಲ್ಲಿ ಗಂಡಸರೂ ಇದ್ದಾರೆ ಅಂತ ಬಿಆರ್ ಪಾಟೀಲ್ ಸಾಬೀತು ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ

    June 26, 2025

    ಕೇಂದ್ರ ಸರ್ಕಾರ ಕೊಡಬೇಕಾದ ಹಣವನ್ನು ಕೊಡುತ್ತಿಲ್ಲ, ಆದ್ರೂ ರಾಜ್ಯದ ಅಭಿವೃದ್ಧಿಗೆ ಬದ್ಧ: ಶರಣಬಸಪ್ಪ ದರ್ಶನಾಪುರ

    June 26, 2025

    ಪೊಲೀಸರ ಸೋಗಿನಲ್ಲಿ ಸೈಬರ್ ವಂಚಕರ ಎಂಟ್ರಿ! 7 ಲಕ್ಷ ಸುಲಿಗೆ ಮಾಡಿದ್ದ ಗ್ಯಾಂಗ್ ಅರೆಸ್ಟ್

    June 26, 2025

    ಶಿಗ್ಗಾವಿ: ಶಿವಾನಂದ ಕುನ್ನೂರು ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

    June 26, 2025

    ಹಾಡಹಗಲೇ ಕಂಟ್ರಾಕ್ಟರ್ ನನ್ನು ಕೊಚ್ಚಿ ಕೊಲೆ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

    June 26, 2025

    ಇಂದಿರಾಗಾಂಧಿಗೆ ತನ್ನ ನಿರ್ಧಾರವನ್ನು ಯಾರೂ ಪ್ರಶ್ನಿಸಬಾರದು ಎನ್ನುವ ದುಷ್ಟ ಮನಸ್ಥಿತಿ ಇತ್ತು: ಸು.ರಾಮಣ್ಣ

    June 26, 2025

    ಅನ್ನದಾತರಿಗೆ ಗುಡ್ ನ್ಯೂಸ್: KRS ಭರ್ತಿಗೆ ಇನ್ನೂ 4 ಅಡಿಯಷ್ಟೇ ಬಾಕಿ!

    June 26, 2025

    ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    ರಾತ್ರೋರಾತ್ರಿ ಗಂಧದ ಮರ ಕಡಿದು ಕದ್ದೊಯ್ದ ಖದೀಮರು: ದೂರು ದಾಖಲು!

    June 26, 2025

    ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ ಪ್ರಕರಣ: 10 ಗಂಟೆಗಳ ನಂತರ ಸಂಚಾರ ಪುನಾರಂಭ!

    June 26, 2025

    ಗುತ್ತಿಗೆದಾರನ ಭೀಕರ ಹತ್ಯೆ ಕೇಸ್: ಕೊಲೆ ಆರೋಪಿಗಳಿಬ್ಬರ ಮೇಲೆ ಫೈರಿಂಗ್!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.