ಹುಬ್ಬಳ್ಳಿ: ಭಾರಿ ಮಳೆಯಿಂದಾಗಿ ಅತಿವೃಷ್ಠಿ ಉಂಟಾಗಿ ಕೋಟ್ಯಾಂತರ ರೂಪಾಯಿ ಬೆಳೆ, ಮನೆಗಳು ಹಾಗೂ ಆಸ್ತಿ ಪಾಸ್ತಿ ಹಾನೀಯಾಗಿದ್ದು ಸರಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕುಂದಗೋಳದಲ್ಲಿಂದು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?
ಬೆಣ್ಣೆ ಹಳ್ಳಕ್ಕೆ ಶಾಶ್ವತವಾದ ಪರಿಹಾರ ನೀಡುವ ನಿಟ್ಟಿನಲ್ಲಿ ಎರಡು ನೂರು ಕೋಟಿ ಬಿಡುಗಡೆ ಮಾಡಬೇಕು, ನೆರೆಹಾವಳಿಯಲ್ಲಿ ಸಾವನ್ನಪ್ಪಿದವರಿಗೆ ತಲಾ 25 ಲಕ್ಷ ಪರಿಹಾರ ನೀಡುವುದು ಸೇರಿದಂತೆ ವಿವಿಧ ಭೇಡಿಕೆ ಈಡೇರಿಸಲು ಆಗ್ರಹಿಸಿ ದರು. ಮಾಜಿ ಶಾಸಕರು, ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು.