Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಕೀಲರ ಪರಿಷತ್ತಿನ ಸದಸ್ಯ ಸದಾಶಿವ ರೆಡ್ಡಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

    By AIN AuthorApril 21, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಸದಾಶಿವರೆಡ್ಡಿ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣವನ್ನ ಖಂಡಿಸಿ ಹುಬ್ಬಳ್ಳಿಯಲ್ಲಿ ವಕೀಲರು ಹೊಸ ಕೋರ್ಟ್ ಆವರಣದಲ್ಲಿ  ಕೆಂಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

    ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಸದಾಶಿವರೆಡ್ಡಿ ಮೇಲಿನ ಹಲ್ಲೆ ಅಕ್ಷಮ್ಯ ಅಪರಾಧ ಆಗಿದ್ದು  ವಕೀಲರು ಬಲಗೈಗೆ ಕೆಂಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿ, ತಹಶೀಲ್ದಾರ್‌ಗೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು. ಕೇಸು ಕೊಡುವ ನೆಪದಲ್ಲಿ ಏ.16ರಂದು ಅವರ ಕಚೇರಿಗೆ ಬಂದು ಪೈಪಿನಿಂದ ಹಲ್ಲೆ  ಮಾಡಲಾಗಿದೆ. ಓರ್ವ ಹಲ್ಲೆ ನಡೆಸುತ್ತಿದ್ದರೆ , ಇನ್ನೋರ್ವ ಹೊಡೆಯುವ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ.

    ಚಾಮರಾಜನಗರ ಜಿಲ್ಲೆಯ ಹಲವೆಡೆ ಭಾರೀ ಮಳೆ ; ಧರೆಗುರುಳಿದ ವಿದ್ಯುತ್ ಕಂಬಗಳು

    ಹಲ್ಲೆಕೋರರ ಹಿಂದೆ ಇರುವ ಕಾಣದ ಕೈಗಳನ್ನು ಪತ್ತೆ ಹಚ್ಚಬೇಕೆಂದು ಇದರ ಜೊತೆಗೆದಾಳಿ ನಡೆಸಿದ ದುರುಳರಿಗೂ ಸದಾಶಿವ ರೆಡ್ಡಿಯವರ ಅವರಿಗೆ ಪ್ರಾಣ ಬೆದರಿಕೆಯನ್ನು ಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತ್ವರಿತವಾಗಿ ನ್ಯಾಯ ಒದಗಿಸಬೇಕೆಂದು ಒತ್ತಾಯ ಮಾಡಿದರು.

    Demo
    Share. Facebook Twitter LinkedIn Email WhatsApp

    Related Posts

    ಅಭಿವೃದ್ಧಿಗೆ ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಯ್ಯ ಹತ್ರನೂ ಇಲ್ಲ: ಸಚಿವ ಡಾ. ಜಿ ಪರಮೇಶ್ವರ್

    June 24, 2025

    ಜೂನ್ 27 ಬಳ್ಳಾರಿಯಲ್ಲಿ ಐಸಿಎಐ ಎಂಎಸ್ಎಂಇ ಮಹೋತ್ಸವ ಆಯೋಜನೆ!

    June 24, 2025

    ಬೈಕ್-ಕಾರು ನಡುವೆ ಅಪಘಾತ: ಪಲ್ಟಿ ಹೊಡೆದು ರಸ್ತೆ ಪಕ್ಕಕ್ಕೆ ಉರುಳಿದ ಕಾರು..!

    June 24, 2025

    ಲೋಕಾ ದಾಳಿ: ಬೆಳಗಾವಿ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ಮೌಲ್ಯದ ವಜ್ರ-ಚಿನ್ನಾಭರಣ-ನಗದು ಪತ್ತೆ

    June 24, 2025

    ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಕೈಕಾಲು ಕಟ್ಟಿ ಚಿನ್ನಾಭರಣ ಕಳವುಗೈದ ಖದೀಮ!

    June 24, 2025

    ತಾವೇ ಬಿತ್ತನೆ ಮಾಡಿದ ಬೆಳೆ ತಾವೇ ನಾಶ ಮಾಡುತ್ತಿರುವ ಅನ್ನದಾತರು

    June 24, 2025

    ಕತಾರಿನಲ್ಲಿ ಹಣ್ಣಿನ ರಾಜನ ಹಿರಿಮೆ ನೀಡ ಬನ್ನಿ ಇದರ ಸೊಬಗು

    June 24, 2025

    ನೇಣಿಗೆ ಶರಣಾದ ಗೃಹಿಣಿ: ಗಂಡನ ಮೇಲೆ ಕೊಲೆ ಆರೋಪ- ಪೊಲೀಸರಿಗೆ ಶರಣಾದ ವಕೀಲ!

    June 24, 2025

    ಬೆಳ್ಳಂ ಬೆಳಗ್ಗೆ ‘ಲೋಕಾ’ ರೇಡ್: ಕರ್ನಾಟಕದ ಹಲವೆಡೆ ದಾಳಿ, ಪರಿಶೀಲನೆ!

    June 24, 2025

    ಹಾಸನದಲ್ಲಿ ಧಾರಕಾರ ಮಳೆ: ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಘೋಷಿಸಿದ ಜಿಲ್ಲಾಧಿಕಾರಿ!

    June 24, 2025

    ಬೆಲೆ ಕುಸಿತ: ಕೋಲಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಬೆಳೆಗಾರರ ಪ್ರತಿಭಟನೆ!

    June 24, 2025

    ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ FIR

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.