ರಾಹುಲ್‌ ಗಾಂಧಿ-ಸಿದ್ದು ಭೇಟಿ: ರಾಜ್ಯ ರಾಜಕೀಯಕ್ಕೆ ಬಂತು ರೆಕ್ಕೆಪುಕ್ಕ !

ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನಿನ್ನೆಯೇ ಕರ್ನಾಟಕ ಭವನ-೧ ಉದ್ಘಾಟನೆಗೆಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ, ರಾಹುಲ್‌ ಗಾಂಧಿ ಸೇರಿದಂತೆ ಹೈಕಮಾಂಡ್‌ ನಾಯಕರ ಭೇಟಿ ಫಿಕ್ಸ್‌ ಆಗಿದೆ. ಕಳೆದವಾರ ಸಿಎಂ ಆರೋಗ್ಯ ವಿಚಾರಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿಗೆ ಬನ್ನಿ ಮಾತನಾಡೋಣ ಎಂದು ಸೂಚಿಸಿದ್ದರಂತೆ. ಹೀಗಾಗಿ ರಾಹುಲ್‌ ಗಾಂಧಿ ಭೇಟಿ ಬಳಿಕ ಇದೀಗ ಖರ್ಗೆ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡುವ … Continue reading ರಾಹುಲ್‌ ಗಾಂಧಿ-ಸಿದ್ದು ಭೇಟಿ: ರಾಜ್ಯ ರಾಜಕೀಯಕ್ಕೆ ಬಂತು ರೆಕ್ಕೆಪುಕ್ಕ !